ಗುರುವಾರ, 26 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ
ವೈಶಿಷ್ಟ್ಯಗಳನ್ನು ಹುಡುಕಿ
ಮತ್ತು ಹಂಚಿಕೊಳ್ಳಿ
ಬಳಕೆದಾರ ಸ್ನೇಹಿ
ವಿನ್ಯಾಸ
ದಾಖಲೆಗಳನ್ನು
ಪರಿಶೀಲಿಸಲು ಅನುಮತಿ
ಇಂದಿನ ಇ-ಪತ್ರಿಕೆ ಓದಿ
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Home
ಬೆಂಗಳೂರು
ADVERTISEMENT
ಬೆಂಗಳೂರು: ಬಾಳೆತೋಟದಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಸೋನಾಲಿ ಶವ ಪತ್ತೆ
Siddapura Murder: ಪಶ್ಚಿಮ ಬಂಗಾಳದ ಸೋನಾಲಿ ಕಥುವಾ (30) ಅವರನ್ನು ಸಿದ್ದಾಪುರದಲ್ಲಿ ವೇಲ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ಈ ಘಟನೆ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತನಿಖೆ ಮುಂದುವರಿದಿದೆ.
Last Updated 26 ಫೆಬ್ರುವರಿ 2026, 18:42 IST
ಬೆಂಗಳೂರು | ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ: ಪಾದಚಾರಿ ಸಾವು
Accident Victim: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಅಮೃತಹಳ್ಳಿ ಅಶ್ವತಕಟ್ಟೆ ರಸ್ತೆ ನಿವಾಸಿ ನಾಗರಾಜ ಮೃತರು. ಇವರು ಬ್ಯಾಟರಾಯನಪುರ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
Last Updated 26 ಫೆಬ್ರುವರಿ 2026, 18:34 IST
ಕೇರಳ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ ₹1 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
ಕೇರಳ ರಾಜ್ಯದ ಮಾದಕ ದ್ರವ್ಯ ವಿರೋಧಿ ವಿಶೇಷ ಕಾರ್ಯಪಡೆ ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿಯ ಲೇಔಟ್ವೊಂದರ ಮನೆ ಮೇಲೆ ದಾಳಿ ನಡೆಸಿ ₹1 ಕೋಟಿ ಮೌಲ್ಯದ 2 ಕೆ.ಜಿ.ಎಂಡಿಎಂ ಪತ್ತೆ ಮಾಡಿದೆ.
Last Updated 26 ಫೆಬ್ರುವರಿ 2026, 18:32 IST
ಕನ್ನಡ ಭಾಷಾ ವಸ್ತುಸಂಗ್ರಹಾಲಯ ಸ್ಥಾಪಿಸಲು ಆಗ್ರಹ
Karnataka Budget Demand: ರಾಜ್ಯದಲ್ಲಿ ಕನ್ನಡ ಭಾಷಾ ವಸ್ತುಸಂಗ್ರಹಾಲಯ ಸ್ಥಾಪಿಸಿ ಬಜೆಟ್ನಲ್ಲಿ ಘೋಷಿಸಬೇಕು ಎಂದು ಕನ್ನಡ ಗೆಳೆಯರ ಬಳಗ ಹಾಗೂ ಕರ್ನಾಟಕ ವಿಕಾಸ ರಂಗ ಒತ್ತಾಯಿಸಿದೆ.
Last Updated 26 ಫೆಬ್ರುವರಿ 2026, 16:12 IST
ನಿರ್ದೇಶಕ ಅನೀಶ್ ಅಪಹರಣ: ನಟಿ ಸೇರಿ 11 ಮಂದಿ ಬಂಧನ
Adugodi Police Action: ಸಿನಿಮಾ ನಿರ್ದೇಶಕ ಅನೀಶ್ ಅಪಹರಣ ಪ್ರಕರಣದಲ್ಲಿ ನಟಿ ಸೇರಿ 11 ಮಂದಿಯನ್ನು ಬಂಧಿಸಲಾಗಿದೆ. ಚಿನ್ನಾಭರಣ, ನಗದು ಮತ್ತು ಕಾರು ವಶಪಡಿಸಿಕೊಳ್ಳಲಾಗಿದೆ.
Last Updated 26 ಫೆಬ್ರುವರಿ 2026, 16:10 IST
ಬೆಂಗಳೂರು| ಅವಘಡ ನಿಯಂತ್ರಣಕ್ಕೆ ಸಮಿತಿ ರಚನೆ: GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್
ಕುಂಬಾರಪೇಟೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಪರಿಶೀಲನೆ
Last Updated 26 ಫೆಬ್ರುವರಿ 2026, 16:00 IST
ಬೆಂಗಳೂರು: 7 ವರ್ಷದ ಮಗುವಿನ ಅಂಗಾಂಗ ದಾನ
Brain Death Case: ರಸ್ತೆ ಅಪಘಾತದಲ್ಲಿ ಮಿದುಳು ನಿಷ್ಕ್ರಿಯಗೊಂಡ ಕೆ.ಆರ್.ಪುರದ 7 ವರ್ಷದ ಬಾಲಕನ ಅಂಗಾಂಗಗಳನ್ನು ಪಾಲಕರು ದಾನ ಮಾಡಿದರು. ನಾಲ್ವರಿಗೆ ಜೀವಸಾರ್ಥಕತೆ ಮೂಲಕ ಅಂಗಾಂಗಗಳನ್ನು ಪ್ರತಿರೋಪಿಸಲಾಗಿದೆ.
Last Updated 26 ಫೆಬ್ರುವರಿ 2026, 15:55 IST
ADVERTISEMENT
ಬೆಂಗಳೂರು: ತಾಯಿ ಎದುರೇ ರೌಡಿಶೀಟರ್ ಕೊಲೆ!
Thanisandra Murder Case: ಥಣಿಸಂದ್ರದ ಅಮರಜ್ಯೋತಿ ಲೇಔಟ್ನಲ್ಲಿ ರೌಡಿಶೀಟರ್ ಪವನ್ ಕುಮಾರ್ರನ್ನು ತಾಯಿಯ ಎದುರೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದಾರೆ. ಆರೋಪಿಗಳ ಪತ್ತೆಗೆ ನಾಲ್ಕು ತಂಡ ರಚಿಸಲಾಗಿದೆ.
Last Updated 26 ಫೆಬ್ರುವರಿ 2026, 15:52 IST
ವಾತ್ಸಲ್ಯ ಮನೆ ಪುಣ್ಯದ ಕೆಲಸ: ವೀರೇಂದ್ರ ಹೆಗ್ಗಡೆ
Dharmasthala Project: ನಿರ್ಗತಿಕ ಹಾಗೂ ವಯಸ್ಸಾದ ಮಹಿಳೆಯರಿಗೆ ವಾತ್ಸಲ್ಯ ಮನೆ ನಿರ್ಮಾಣ ಪುಣ್ಯದ ಕೆಲಸ ಎಂದು ವೀರೇಂದ್ರ ಹೆಗ್ಗಡೆ ಹೇಳಿದರು. ಯೋಜನೆಗೆ ₹11.45 ಕೋಟಿ ವಿನಿಯೋಗಿಸಲಾಗಿದೆ.
Last Updated 26 ಫೆಬ್ರುವರಿ 2026, 15:46 IST
ನಮ್ಮ ಮೆಟ್ರೊ ಹಳದಿ ಮಾರ್ಗ: ಫೆ.27ರಿಂದ 8ನೇ ರೈಲು ಸಂಚಾರ
Bengaluru Metro Update: ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ಫೆ.27ರಿಂದ 8ನೇ ರೈಲು ಸಂಚಾರ ಆರಂಭವಾಗಲಿದೆ. ಇದರಿಂದ ದಟ್ಟಣೆ ಅವಧಿಯಲ್ಲಿ ರೈಲುಗಳ ನಡುವಿನ ಅಂತರ 10 ನಿಮಿಷದಿಂದ 9 ನಿಮಿಷಕ್ಕೆ ಇಳಿಕೆಯಾಗಲಿದೆ.
Last Updated 26 ಫೆಬ್ರುವರಿ 2026, 15:31 IST
ADVERTISEMENT
<
1
2
...
1000
>
ADVERTISEMENT
ADVERTISEMENT