ಗುರುವಾರ, 26 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು

ADVERTISEMENT

ಜಯನಗರದಲ್ಲಿ ವಚನಕಾರ್ತಿಯರ ಕಮ್ಮಟ ಫೆ.28ಕ್ಕೆ: ಮುಕ್ತಾ ಬಿ.ಕಾಗಲಿ

Women Vachanakara: ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ 12ನೇ ಶತಮಾನದ ವಚನಕಾರ್ತಿಯರ ಕುರಿತು ಒಂದು ದಿನದ ಕಮ್ಮಟವನ್ನು ಫೆ.28ರಂದು ಜಯನಗರದ ಶ್ರೀ ಶಿವರಾತ್ರಿ ರಾಜೇಂದ್ರ ಚಿಂತನ ಮಂಟಪದಲ್ಲಿ ಆಯೋಜಿಸಲಾಗಿದೆ.
Last Updated 26 ಫೆಬ್ರುವರಿ 2026, 1:13 IST
ಜಯನಗರದಲ್ಲಿ ವಚನಕಾರ್ತಿಯರ ಕಮ್ಮಟ  ಫೆ.28ಕ್ಕೆ: ಮುಕ್ತಾ ಬಿ.ಕಾಗಲಿ

ವಿಬಿಎಸ್‌ಎ ಮಸೂದೆ: ದುಂಡು ಮೇಜಿನ ಸಭೆ ಫೆ. 28ರಂದು

Vikasit Bharat Shiksha Adhishthan Bill: ಬೆಂಗಳೂರು: ಭಾರತೀಯ ಶಿಕ್ಷಣ ಮಂಡಲದಿಂದ ಫೆ. 28ರಂದು ಬೆಳಿಗ್ಗೆ ನೃಪತುಂಗ ರಸ್ತೆಯ ಮಿಥಿಕ್‌ ಸೊಸೈಟಿಯಲ್ಲಿ ‘ವಿಕಸಿತ ಭಾರತ್ ಶಿಕ್ಷಾ ಅಧಿಷ್ಠಾನ್ (ವಿಬಿಎಸ್‌ಎ) ಮಸೂದೆ’ ಕುರಿತು ಮಹತ್ವದ ಚರ್ಚೆ ನಡೆಯಲಿದೆ.
Last Updated 26 ಫೆಬ್ರುವರಿ 2026, 1:12 IST
ವಿಬಿಎಸ್‌ಎ ಮಸೂದೆ: ದುಂಡು ಮೇಜಿನ ಸಭೆ ಫೆ. 28ರಂದು

ಬೆಂಗಳೂರು: ‌ಜಲಮಂಡಳಿ ನೀರಿನ ಅದಾಲತ್‌ ಇಂದು

Water Adalat Bengaluru: ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಫೆ.26ರಂದು ಬೆಳಿಗ್ಗೆ 9.30ರಿಂದ 11ರವರೆಗೆ ನೀರಿನ ಅದಾಲತ್‌ ಹಮ್ಮಿಕೊಂಡಿದೆ. ವಿವಿಧ ಉಪ ವಿಭಾಗಗಳಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಾಗುವುದು.
Last Updated 25 ಫೆಬ್ರುವರಿ 2026, 23:30 IST
ಬೆಂಗಳೂರು: ‌ಜಲಮಂಡಳಿ ನೀರಿನ ಅದಾಲತ್‌ ಇಂದು

ಬೆಂಗಳೂರು | ಸಾಂಸ್ಕೃತಿಕ ಮುನ್ನೋಟ: ‘ಕಲಾ ಸ್ಪಂದನ’ ಸಂಗೀತ–ನೃತ್ಯ

Kathak Performance: ಬೆಂಗಳೂರು: ಸತೀಶ್ ಹಂಪಿಹೊಳಿ ಮ್ಯೂಸಿಕ್ ಫೌಂಡೇಷನ್ ಟ್ರಸ್ಟ್ ಹಾಗೂ ಅಲಂಕೃತ ಸೆಂಟರ್ ಫಾರ್‌ ಪರ್ಫಾರ್ಮಿಂಗ್ ಆರ್ಟ್ಸ್‌ ಇದೇ 28ರಂದು ಸಂಜೆ 5 ಗಂಟೆಗೆ ಜಯನಗರದ 5ನೇ ಬ್ಲಾಕ್‌ನಲ್ಲಿರುವ ಸನಾತನ ಕಲಾಕ್ಷೇತ್ರದಲ್ಲಿ ‘ಕಲಾ ಸ್ಪಂದನ’ ಹಮ್ಮಿಕೊಂಡಿದೆ.
Last Updated 25 ಫೆಬ್ರುವರಿ 2026, 23:30 IST
ಬೆಂಗಳೂರು | ಸಾಂಸ್ಕೃತಿಕ ಮುನ್ನೋಟ: ‘ಕಲಾ ಸ್ಪಂದನ’ ಸಂಗೀತ–ನೃತ್ಯ

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

Namma Bengaluru: ಪ್ರೊ. ಸುಕನ್ಯಾ ಮಾರುತಿ ಅವರ ಬದುಕು ಬರಹ, ಸಾಂಸ್ಕೃತಿಕ ಚಿಂತನೆ, ರಾಜ್ಯಮಟ್ಟದ ವಿಚಾರಸಂಕಿರಣ: ಉದ್ಘಾಟನೆ: ಹಂ.ಪ. ನಾಗರಾಜಯ್ಯ, ಅಧ್ಯಕ್ಷತೆ: ಬಂಜಗೆರೆ ಜಯಪ್ರಕಾಶ್, ಪುಸ್ತಕ ಬಿಡುಗಡೆ: ಕೆ.ಎ. ದಯಾನಂದ, ಪುಸ್ತಕದ ಕುರಿತು: ದೇವು ಪತ್ತಾರ
Last Updated 25 ಫೆಬ್ರುವರಿ 2026, 23:30 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

karnataka Budget | ಬಜೆಟ್ ನಿರೀಕ್ಷೆ: ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿ..

Bengaluru Budget Demands: ರಾಜ್ಯ ಬಜೆಟ್‌ನಲ್ಲಿ ಬೆಂಗಳೂರು ಮೂಲಸೌಕರ್ಯ, ಮೆಟ್ರೊ, ರಸ್ತೆ, ಸಾರ್ವಜನಿಕ ಶೌಚಾಲಯ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಆದ್ಯತೆ ನೀಡಬೇಕು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.
Last Updated 25 ಫೆಬ್ರುವರಿ 2026, 23:30 IST
karnataka Budget | ಬಜೆಟ್ ನಿರೀಕ್ಷೆ: ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿ..

ಅಂಡಾಣು ಮಾರಾಟ | ಬೆಂಗಳೂರಿಗೂ ನಂಟು: ಮಹಾರಾಷ್ಟ್ರದಲ್ಲಿ ನಾಲ್ವರ ಬಂಧನ

Illegal Egg Donation: ಮಹಿಳೆಯರಿಗೆ ಹಣದ ಆಮಿಷವೊಡ್ಡಿ ಅಂಡಾಣು ದಂಧೆ ನಡೆಸುತ್ತಿದ್ದ ಪ್ರಕರಣವನ್ನು ಮಹಾರಾಷ್ಟ್ರ ಪೊಲೀಸರು ಭೇದಿಸಿದ್ದು, ತನಿಖೆಯಲ್ಲಿ ಬೆಂಗಳೂರು, ತೆಲಂಗಾಣದೊಂದಿಗೆ ನಂಟು ಹೊಂದಿರುವುದನ್ನು ಪತ್ತೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ
Last Updated 25 ಫೆಬ್ರುವರಿ 2026, 21:56 IST
ಅಂಡಾಣು ಮಾರಾಟ | ಬೆಂಗಳೂರಿಗೂ ನಂಟು: ಮಹಾರಾಷ್ಟ್ರದಲ್ಲಿ ನಾಲ್ವರ ಬಂಧನ
ADVERTISEMENT

ಉರ್ದು ಭಾಷೆಯ ಆಹ್ವಾನ ಪತ್ರಿಕೆ: ಆರೋಗ್ಯ ಇಲಾಖೆ ಕ್ರಮಕ್ಕೆ ಆಕ್ಷೇಪ

Kannada vs Urdu: ಬೆಂಗಳೂರು: ಆರೋಗ್ಯ ಇಲಾಖೆ ಆಯೋಜಿಸಿದ್ದ ಹಿಮೋಫಿಲಿಯಾ ಕುರಿತ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉರ್ದು ಭಾಷೆಯಲ್ಲೂ ಮುದ್ರಿಸಿದ ಬಗ್ಗೆ ಆಕ್ಷೇಪ ವ್ಯಕ್ತವಾಯಿತು. ‘ಕನ್ನಡ ಹೊರತುಪಡಿಸಿ ಇತರೆ ಭಾಷೆಗಳಲ್ಲಿ ಆಹ್ವಾನ ಪತ್ರಿಕೆ ಮುದ್ರಿಸುತ್ತಾ
Last Updated 25 ಫೆಬ್ರುವರಿ 2026, 21:32 IST
ಉರ್ದು ಭಾಷೆಯ ಆಹ್ವಾನ ಪತ್ರಿಕೆ: ಆರೋಗ್ಯ ಇಲಾಖೆ ಕ್ರಮಕ್ಕೆ ಆಕ್ಷೇಪ

ನಿರ್ಮಾಣ ಹಂತದ ಕಟ್ಟಡ ತೆರವು ಪ್ರಕರಣ: ಸಿ.ಎಂ.ಇಬ್ರಾಹಿಂ ವಿರುದ್ಧ ಎಫ್‌ಐಆರ್

FIR Against CM Ibrahim: ಬೆಂಗಳೂರು: ಅತಿಕ್ರಮವಾಗಿ ಪ್ರವೇಶಿಸಿ, ನಿರ್ಮಾಣ ಹಂತದ ಕಟ್ಟಡ ತೆರವು ಪ್ರಕರಣದಲ್ಲಿ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರ ವಿರುದ್ಧ ಗೋವಿಂದಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Last Updated 25 ಫೆಬ್ರುವರಿ 2026, 21:26 IST
ನಿರ್ಮಾಣ ಹಂತದ ಕಟ್ಟಡ ತೆರವು ಪ್ರಕರಣ: ಸಿ.ಎಂ.ಇಬ್ರಾಹಿಂ ವಿರುದ್ಧ ಎಫ್‌ಐಆರ್

ಬೆಂಗಳೂರು | ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ಸುಲಿಗೆ: ಇಬ್ಬರ ಬಂಧನ

GST Fraud Case: ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ ₹5 ಲಕ್ಷ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ನಕಲಿ ಐಡಿ ಕಾರ್ಡ್‌ಗಳು ಜಪ್ತಿ.
Last Updated 25 ಫೆಬ್ರುವರಿ 2026, 20:21 IST
ಬೆಂಗಳೂರು | ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ಸುಲಿಗೆ: ಇಬ್ಬರ ಬಂಧನ
ADVERTISEMENT
ADVERTISEMENT
ADVERTISEMENT