ಭಾನುವಾರ, 14 ಡಿಸೆಂಬರ್ 2025
×
ADVERTISEMENT

ಬೆಂಗಳೂರು

ADVERTISEMENT

ಗೂಂಡಾ ಕಾಯ್ದೆ ಅಡಿ ಬಂಧನ: ಮಾರ್ಗಸೂಚಿ ಪಾಲನೆ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ಅಸಮಾಧಾನ

High Court Observation: ‘ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪಿಗಳನ್ನು ಮುಂಜಾಗ್ರತಾ ಕ್ರಮವಾಗಿ ಗೂಂಡಾ ಕಾಯ್ದೆ ಅಡಿ ಬಂಧಿಸುವಾಗ ಅಧಿಕಾರಿಗಳು ಹಳೆಯ ತಪ್ಪುಗಳನ್ನೇ ಮುಂದುವರೆಸುತ್ತಿದ್ದಾರೆ’ ಎಂದು ಹೈಕೋರ್ಟ್​ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
Last Updated 14 ಡಿಸೆಂಬರ್ 2025, 0:06 IST
ಗೂಂಡಾ ಕಾಯ್ದೆ ಅಡಿ ಬಂಧನ: ಮಾರ್ಗಸೂಚಿ ಪಾಲನೆ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ಅಸಮಾಧಾನ

ಬೆಂಗಳೂರು | ನಗರ ಪಾಲಿಕೆಗಳಿಗೆ 700 ನಾಮನಿರ್ದೇಶಿತ ಸದಸ್ಯರು

ಐದೂ ನಗರ ಪಾಲಿಕೆಗಳಲ್ಲಿ ಪ್ರತಿ 20 ಸಾವಿರ ಜನರಿಗೊಬ್ಬ ಮತದಾನ ಹಕ್ಕಿಲ್ಲದ ಸದಸ್ಯ
Last Updated 14 ಡಿಸೆಂಬರ್ 2025, 0:00 IST
ಬೆಂಗಳೂರು | ನಗರ ಪಾಲಿಕೆಗಳಿಗೆ 700 ನಾಮನಿರ್ದೇಶಿತ ಸದಸ್ಯರು

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮ

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮ
Last Updated 13 ಡಿಸೆಂಬರ್ 2025, 23:46 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮ

ರಾಜರಾಜೇಶ್ವರಿ ನಗರ: ಮಸೀದಿಯಲ್ಲಿ ಕನ್ನಡ ಪ್ರವಚನ

Religious Harmony:ಮುಸ್ಲಿಮರ ವಾರದ ವಿಶೇಷ ಪ್ರಾರ್ಥನೆಯಲ್ಲಿ ಕರ್ನಾಟಕ ಜಮಾಅತೆ ಇಸ್ಲಾಮಿ ಹಿಂದ್, ರಾಜ್ಯಕಾರ್ಯದರ್ಶಿ ಜ. ಅಕ್ಬರ್ ಅಲಿ ಉಡುಪಿ ಅವರು ಕನ್ನಡದಲ್ಲಿ ಪ್ರವಚನ ನೀಡಿದರು.
Last Updated 13 ಡಿಸೆಂಬರ್ 2025, 23:39 IST
ರಾಜರಾಜೇಶ್ವರಿ ನಗರ: ಮಸೀದಿಯಲ್ಲಿ ಕನ್ನಡ ಪ್ರವಚನ

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್: ಎಂ.ಬಿ.ಪಾಟೀಲ

ಪ್ಲಾಸ್ಟಿಕ್ ಉದ್ಯಮ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ಮಂಗಳೂರು ಮತ್ತು ವಿಜಯಪುರದಲ್ಲಿ 200 ಎಕರೆಯಲ್ಲಿ ಸುಸಜ್ಜಿತ ಪ್ಲಾಸ್ಟಿಕ್ ಪಾರ್ಕ್’ ಸ್ಥಾಪಿಸಲಿದೆ. ಅರ್ಜಿ ಸಲ್ಲಿಸುವ ಉದ್ಯಮಿಗಳಿಗೆ ಜಮೀನು ಒದಗಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.
Last Updated 13 ಡಿಸೆಂಬರ್ 2025, 23:03 IST
ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್: ಎಂ.ಬಿ.ಪಾಟೀಲ

ಬೆಂಗಳೂರು: ಅರೆ ನ್ಯಾಯಿಕ ಪ್ರಕರಣ ತ್ವರಿತ ವಿಲೇವಾರಿಗೆ ಎಸ್ಒಪಿ

Land Tribunal:ರಾಜ್ಯದ ಭೂ ನ್ಯಾಯಮಂಡಳಿಯಲ್ಲಿರುವ ಅರೆ ನ್ಯಾಯಿಕ ವಿಚಾರಣೆ ವ್ಯಾಪ್ತಿಗೆ ಒಳಪಟ್ಟ ಪ್ರಕರಣಗಳ ತ್ವರಿತ ವಿಲೇವಾರಿ ಮಾಡಲು ಪ್ರಮಾಣಿತ ಕಾರ್ಯಚರಣೆ ವಿಧಾನವೊಂದನ್ನು (ಎಸ್‌ಒಪಿ) ಸಿದ್ಧಪಡಿಸಲು ಕಂದಾಯ ಇಲಾಖೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ.
Last Updated 13 ಡಿಸೆಂಬರ್ 2025, 23:01 IST
ಬೆಂಗಳೂರು: ಅರೆ ನ್ಯಾಯಿಕ ಪ್ರಕರಣ ತ್ವರಿತ ವಿಲೇವಾರಿಗೆ ಎಸ್ಒಪಿ

ಪಿಟಿಸಿಎಲ್ ಪ್ರಕರಣ; 28 ವರ್ಷಗಳ ನಂತರದ ಅರ್ಜಿ ಅಮಾನ್ಯ: ಹೈಕೋರ್ಟ್ ಸ್ಪಷ್ಟನೆ

High Court Ruling: ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದವರಿಗೆ ಸರ್ಕಾರದಿಂದ ಮಂಜೂರಾದ ಜಮೀನನ್ನು ಮಾರಾಟ ಮಾಡಿದ ಬಳಿಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆಯಡಿ ಮರು ಸ್ಥಾಪನೆ ಕೋರಿ 28 ವರ್ಷಗಳ ಬಳಿಕ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲು ಅವಕಾಶವಿಲ್ಲ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
Last Updated 13 ಡಿಸೆಂಬರ್ 2025, 22:57 IST
ಪಿಟಿಸಿಎಲ್ ಪ್ರಕರಣ; 28 ವರ್ಷಗಳ ನಂತರದ ಅರ್ಜಿ ಅಮಾನ್ಯ: ಹೈಕೋರ್ಟ್ ಸ್ಪಷ್ಟನೆ
ADVERTISEMENT

ನೈಜ ಕಲಾ ಯೋಗಿ ಕ.ವೆಂ. ರಾಜಗೋಪಾಲ್: ಸಾಹಿತಿ ಹಂಪ ನಾಗರಾಜಯ್ಯ

ರಂಗಚಿಂತಕನ ಜನ್ಮಶತಮಾನೋತ್ಸವ ಸಮಾರಂಭದಲ್ಲಿ ಸಾಹಿತಿ ಹಂಪ ನಾಗರಾಜಯ್ಯ ಬಣ್ಣನೆ
Last Updated 13 ಡಿಸೆಂಬರ್ 2025, 22:37 IST
ನೈಜ ಕಲಾ ಯೋಗಿ ಕ.ವೆಂ. ರಾಜಗೋಪಾಲ್: ಸಾಹಿತಿ ಹಂಪ ನಾಗರಾಜಯ್ಯ

ಇಕ್ಬಾಲ್‌ಗೆ ಮಾತಿನ ಚಟ; ಯಾರೂ ಗಣನೆಗೆ ತೆಗೆದುಕೊಳ್ಳಬೇಡಿ: ಡಿ.ಕೆ. ಶಿವಕುಮಾರ್‌

Congress Politics: ‘ಇಕ್ಬಾಲ್ ಹುಸೇನ್ ಮಾತನ್ನು ಯಾರೂ ಗಣನೆಗೆ ತೆಗೆದುಕೊಳ್ಳಬೇಡಿ. ‌ಅವನಿಗೆ ಮಾತಿನ ಚಟ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
Last Updated 13 ಡಿಸೆಂಬರ್ 2025, 17:37 IST
ಇಕ್ಬಾಲ್‌ಗೆ ಮಾತಿನ ಚಟ; ಯಾರೂ ಗಣನೆಗೆ ತೆಗೆದುಕೊಳ್ಳಬೇಡಿ: ಡಿ.ಕೆ. ಶಿವಕುಮಾರ್‌

ಕಂಪ್ಯೂಟರ್‌ ಭಾಷಾ ವಿಜ್ಞಾನಿ ಕೆ.ಪಿ. ರಾವ್‌ಗೆ ‘ಬನ್ನಂಜೆ ಪುರಸ್ಕಾರ’ ಪ್ರದಾನ

bannanje award– ‘ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಬಗ್ಗೆ ಅನಗತ್ಯ ಆತಂಕ ಪಡುವ ಬದಲು, ಅದು ನಮ್ಮ ಜತೆಗಿನ ಸಹಯೋಗಿಯೆಂದು ಅರಿತು ಸದುಪಯೋಗ ಮಾಡಿಕೊಳ್ಳಬೇಕು’ ಎಂದು ಕಂಪ್ಯೂಟರ್‌ ಭಾಷಾ ವಿಜ್ಞಾನಿ ಕೆ.ಪಿ. ರಾವ್ ಹೇಳಿದರು.
Last Updated 13 ಡಿಸೆಂಬರ್ 2025, 16:24 IST
ಕಂಪ್ಯೂಟರ್‌ ಭಾಷಾ ವಿಜ್ಞಾನಿ ಕೆ.ಪಿ. ರಾವ್‌ಗೆ ‘ಬನ್ನಂಜೆ ಪುರಸ್ಕಾರ’ ಪ್ರದಾನ
ADVERTISEMENT
ADVERTISEMENT
ADVERTISEMENT