ಕಲ್ಯಾಣಕ್ರಾಂತಿಯಿಂದ ವಿಶ್ವಕ್ಕೆ ಶಾಂತಿಯ ಸಂದೇಶ: ಸಚಿವ ಈಶ್ವರ ಖಂಡ್ರೆ ಅಭಿಪ್ರಾಯ
Basavakalyana News: ಬಸವಣ್ಣನವರ ನೇತೃತ್ವದ ಕಲ್ಯಾಣ ಕ್ರಾಂತಿಯು ವಿಶ್ವಕ್ಕೆ ಶಾಂತಿ ಮತ್ತು ಸಮಾನತೆಯ ಸಂದೇಶ ನೀಡಿದೆ ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಬಸವಕಲ್ಯಾಣದಲ್ಲಿ ಬಣ್ಣಿಸಿದರು.Last Updated 16 ಫೆಬ್ರುವರಿ 2026, 6:06 IST