ಹುಮನಾಬಾದ್ | ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಶಾಸಕ, ಪರಿಷತ್ ಸದಸ್ಯರು ಗೈರು
Public Anger: ಚಿಟಗುಪ್ಪ ತಾಲ್ಲೂಕು ಕೇಂದ್ರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಗೆ ಶಾಸಕ ಹಾಗೂ ವಿಧಾನ ಪರಿಷತ್ ಸದಸ್ಯರು ಗೈರಾಗಿದ್ದು, ಜನರಲ್ಲಿ ಅಸಮಾಧಾನ ಹಾಗೂ ಆಕ್ರೋಶ ಉಂಟಾಗಿದೆ ಎಂದು ಸ್ಥಳೀಯರು ಹೇಳಿದರು.Last Updated 18 ಸೆಪ್ಟೆಂಬರ್ 2025, 5:20 IST