ಬೀದರ್ | ವಚನ ಸಾಹಿತ್ಯಕ್ಕೆ ಪಟ್ಟಾಭಿಷೇಕ; ಮೂರು ದಿನಗಳ ವಚನ ವಿಜಯೋತ್ಸವಕ್ಕೆ ತೆರೆ
Basavagiri Event: ಬೀದರ್: ಲಿಂಗಾಯತ ಧರ್ಮ ಗ್ರಂಥ ವಚನ ಸಾಹಿತ್ಯದ ಭವ್ಯ ಮೆರವಣಿಗೆ ಹಾಗೂ ಅದಕ್ಕೆ ಪಟ್ಟಾಭಿಷೇಕ ಮಾಡುವುದರೊಂದಿಗೆ ನಗರದ ಬಸವಗಿರಿಯಲ್ಲಿ ಏರ್ಪಡಿಸಿದ್ದ ಮೂರು ದಿನಗಳ 24ನೇ ವಚನ ವಿಜಯೋತ್ಸವ ಕಾರ್ಯಕ್ರಮಕ್ಕೆ ಭಾನುವಾರ ಸಂಜೆ ವಿದ್ಯುಕ್ತ ತೆರೆ ಬಿತ್ತು.Last Updated 2 ಫೆಬ್ರುವರಿ 2026, 3:17 IST