ಕ್ಷಮಿಸಿ ಮಮ್ಮಿ, ಡ್ಯಾಡಿ... ಡೆತ್ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ
Student Suicide: ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪುರದ ಜವಾಹರ ನವೋದಯ ವಿದ್ಯಾಲಯದಲ್ಲಿನ ವಿದ್ಯಾರ್ಥಿ ನಿಲಯದಲ್ಲಿ ಶರತ್ ಪರಮೇಶ್ವರ (16) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.Last Updated 11 ಫೆಬ್ರುವರಿ 2026, 6:39 IST