ಭಾನುವಾರ, 15 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೀದರ್ (ಜಿಲ್ಲೆ)

ADVERTISEMENT

ಸಂಸ್ಕಾರದಿಂದ ಸಂಸ್ಕೃತಿ ಉಳಿಸಲು ‌ಸಾಧ್ಯ: ರಂಭಾಪುರಿ ರೇಣುಕಾ ಶಿವಾಚಾರ್ಯ

Humnabad Event: ಹುಮನಾಬಾದ್: ‘ನಾಗರಿಕ ಸಮಾಜದಲ್ಲಿ ಅನಾಗರಿಕ ವರ್ತನೆಗಳು ಹೆಚ್ಚುತ್ತಿರುವುದು ನೋವಿನ ಸಂಗತಿ. ಸತ್ಯ, ಸಂಸ್ಕೃತಿ ಪರಿಪಾಲನೆಯಿಂದ ಶಾಂತಿ, ಸಾಮರಸ್ಯ ಬೆಳೆಯಲು ಸಾಧ್ಯ’ ಎಂದು ರಂಭಾಪುರಿ ರೇಣುಕಾ ಶಿವಾಚಾರ್ಯ ಹೇಳಿದರು.
Last Updated 15 ಫೆಬ್ರುವರಿ 2026, 3:47 IST
ಸಂಸ್ಕಾರದಿಂದ ಸಂಸ್ಕೃತಿ ಉಳಿಸಲು ‌ಸಾಧ್ಯ: ರಂಭಾಪುರಿ ರೇಣುಕಾ ಶಿವಾಚಾರ್ಯ

ಬೀದರ್‌ನಲ್ಲಿ ‘ಆಟೊ ರಾಜ್‌’: ಎಲ್ಲೆಂದರಲ್ಲಿ ಆಟೊಗಳ ನಿಲುಗಡೆ..

Auto Rickshaw Problems: ಬೀದರ್‌: ಬೀದರ್‌ನಲ್ಲಿ ಬಹುತೇಕ ಆಟೊಗಳು ಸಂಚರಿಸುವ ರೀತಿ ನೋಡಿದರೆ ಇತರೆ ವಾಹನ ಚಾಲಕರು ಹತ್ತು ಸಲ ಯೋಚಿಸಿ ವಾಹನ ಓಡಿಸುವಂತಹ ಪರಿಸ್ಥಿತಿ ಇದೆ. ಏಕೆಂದರೆ ಆಟೊಗಳು ಸಂಚರಿಸುವ ಪರಿಯೇ ಇದಕ್ಕೆ ಕಾರಣ. ಬೇಕಾಬಿಟ್ಟಿ ಎಲ್ಲೆಂದರಲ್ಲಿ ನಿಲ್ಲಿಸಲಾಗುತ್ತದೆ.
Last Updated 15 ಫೆಬ್ರುವರಿ 2026, 3:47 IST
ಬೀದರ್‌ನಲ್ಲಿ ‘ಆಟೊ ರಾಜ್‌’: ಎಲ್ಲೆಂದರಲ್ಲಿ ಆಟೊಗಳ ನಿಲುಗಡೆ..

ಭಾಲ್ಕಿ: ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

Bhalki Event: ಭಾಲ್ಕಿಯ ಹಲಬರ್ಗಾ ಗ್ರಾಮದ ರಾಚೋಟೇಶ್ವರ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ.
Last Updated 15 ಫೆಬ್ರುವರಿ 2026, 3:46 IST
ಭಾಲ್ಕಿ: ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

ಹುಲಸೂರ| ಶ್ರೀರಾಮನ ಅವಹೇಳನ ಆರೋಪ ಪ್ರಕರಣ: ಅಂಗಡಿ ಮುಂಗಟ್ಟು ಸ್ವಯಂ ಪ್ರೇರಿತ ಬಂದ್

Lord Rama Insult Case: ಹುಲಸೂರ: ಸಾಮಾಜಿಕ ಜಾಲತಾಣದಲ್ಲಿ ಶ್ರೀರಾಮಚಂದ್ರನ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪಿಯನ್ನು ಬಂಧಿಸಲು ಒತ್ತಾಯಿಸಿ ಮೆಹಕರ ಗ್ರಾಮದಲ್ಲಿ ಪ್ರತಿಭಟನೆ ಹಾಗೂ ಅಂಗಡಿ ಮುಂಗಟ್ಟು ಬಂದ್ ನಡೆಸಲಾಯಿತು.
Last Updated 15 ಫೆಬ್ರುವರಿ 2026, 3:46 IST
ಹುಲಸೂರ| ಶ್ರೀರಾಮನ ಅವಹೇಳನ ಆರೋಪ ಪ್ರಕರಣ: ಅಂಗಡಿ ಮುಂಗಟ್ಟು ಸ್ವಯಂ ಪ್ರೇರಿತ ಬಂದ್

ಚರಂಡಿಗೆ ಬಿದ್ದು ಬಾಲಕ ಸಾವು

Bidar Incident: ಬೀದರ್ ಜಿಲ್ಲೆಯ ಮಲಿಕ್ ಮರ್ಜಾಪುರ ಗ್ರಾಮದಲ್ಲಿ ಐದು ವರ್ಷದ ಬಾಲಕ ರಾಜ ಕಾಲುವೆಗೆ ಬಿದ್ದು ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.
Last Updated 14 ಫೆಬ್ರುವರಿ 2026, 15:27 IST
ಚರಂಡಿಗೆ ಬಿದ್ದು ಬಾಲಕ ಸಾವು

ಸ್ಪಾ ಹೆಸರಲ್ಲಿ ವೇಶ್ಯವಾಟಿಕೆ: ಐದು ಯುವತಿಯರ ರಕ್ಷಣೆ; ಇಬ್ಬರ ಬಂಧನ

Bidar Crime: ಬೀದರ್‌ನಲ್ಲಿ ಲೋಟಸ್ ಸ್ಪಾ ಮೇಲೆ ದಾಳಿ ನಡೆಸಿದ ಪೊಲೀಸರು ವೇಶ್ಯವಾಟಿಕೆಗೆ ದೂಡಿದ ಐದು ಯುವತಿಯರನ್ನು ರಕ್ಷಿಸಿ, ಇಬ್ಬರನ್ನು ಬಂಧಿಸಿದರು.
Last Updated 14 ಫೆಬ್ರುವರಿ 2026, 13:29 IST
ಸ್ಪಾ ಹೆಸರಲ್ಲಿ ವೇಶ್ಯವಾಟಿಕೆ: ಐದು ಯುವತಿಯರ ರಕ್ಷಣೆ; ಇಬ್ಬರ ಬಂಧನ

ಜನಪದ ಕಲಾವೃಂದ; 20ನೇ ಉತ್ಸವ ಇಂದು

Music Festival: ಕಲ್ಯಾಣ ನಾಡು ಗ್ರಾಮೀಣ ಜನಪದ ಕಲಾವೃಂದ ಸಂಘದಿಂದ ಫೆಬ್ರುವರಿ 14 ರಂದು 20ನೇ ವರ್ಷದ ಸಂಭ್ರಮದ ಅಂಗವಾಗಿ ಉತ್ಸವ ಹಾಗೂ ಸಂಗೀತ ಸೌರಭ ಕಾರ್ಯಕ್ರಮವನ್ನು ನಗರದ ತ್ರಿಪುರಾಂತ ಗವಿಮಠದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೀರಶೆಟ್ಟಿ ತಿಳಿಸಿದ್ದಾರೆ.
Last Updated 14 ಫೆಬ್ರುವರಿ 2026, 7:49 IST
ಜನಪದ ಕಲಾವೃಂದ; 20ನೇ ಉತ್ಸವ ಇಂದು
ADVERTISEMENT

ಶ್ರೀರಾಮನ ಅವಹೇಳನ; ಆರೋಪಿ ವಿರುದ್ಧ ಪ್ರತಿಭಟನೆ

Hindu Organization Protest: ಭಾಲ್ಕಿ ತಾಲ್ಲೂಕಿನ ಅಳವಾಯಿ ಗ್ರಾಮದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆರೋಪಿಯ ವಿರುದ್ಧ ಪ್ರತಿಭಟನೆ ನಡೆಸಿದರು. ಕಾರ್ಯಕರ್ತರು ಆರೋಪಿಯ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
Last Updated 14 ಫೆಬ್ರುವರಿ 2026, 7:49 IST
ಶ್ರೀರಾಮನ ಅವಹೇಳನ; ಆರೋಪಿ ವಿರುದ್ಧ ಪ್ರತಿಭಟನೆ

ಬೀದರ್‌: ತ್ರಿಮೂರ್ತಿ ಶಿವ ಜಯಂತಿ ಮಹೋತ್ಸವಕ್ಕೆ ಚಾಲನೆ

ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ ಚಾಲನೆ
Last Updated 14 ಫೆಬ್ರುವರಿ 2026, 7:49 IST
ಬೀದರ್‌: ತ್ರಿಮೂರ್ತಿ ಶಿವ ಜಯಂತಿ ಮಹೋತ್ಸವಕ್ಕೆ ಚಾಲನೆ

ಕೇಂದ್ರ ಸರ್ಕಾರದ ವಿರುದ್ಧ ಎಲ್‌ಐಸಿ, ಬ್ಯಾಂಕ್‌ ನೌಕರರ ಮುಷ್ಕರ

Privatization Protest: ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು. ಖಾಸಗೀಕರಣ ನೀತಿ ಕೈಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಮತ್ತು ನೌಕರರ ಸಂಘ, ಆಲ್ ಇಂಡಿಯಾ ಬ್ಯಾಂಕರ್ಸ್ ಅಸೋಸಿಯೇಶನ್ ಹಾಗೂ ಎಲ್‌ಐಸಿ ನೌಕರರು ಮುಷ್ಕರ ನಡೆಸಿದರು.
Last Updated 14 ಫೆಬ್ರುವರಿ 2026, 7:49 IST
ಕೇಂದ್ರ ಸರ್ಕಾರದ ವಿರುದ್ಧ ಎಲ್‌ಐಸಿ, ಬ್ಯಾಂಕ್‌ ನೌಕರರ ಮುಷ್ಕರ
ADVERTISEMENT
ADVERTISEMENT
ADVERTISEMENT