ಹುಮನಾಬಾದ್: ನೆಚ್ಚಿನ ಶಿಕ್ಷಕರ ವರ್ಗಾವಣೆ ವಿರೋಧಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
Student Protest: ಹುಮನಾಬಾದ್ ತಾಲ್ಲೂಕಿನ ಬಸೀರಾಪೂರ್ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಕನ್ನಡ ಶಿಕ್ಷಕ ನಾಗಪ್ಪ ಕರಕನ್ನಳ್ಳಿ ಅವರ ವರ್ಗಾವಣೆ ರದ್ದುಪಡಿಸುವಂತೆ ಆಗ್ರಹಿಸಿ ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿದರು.Last Updated 14 ಸೆಪ್ಟೆಂಬರ್ 2025, 6:32 IST