ಕೇಂದ್ರ ಸರ್ಕಾರದ ವಿರುದ್ಧ ಎಲ್ಐಸಿ, ಬ್ಯಾಂಕ್ ನೌಕರರ ಮುಷ್ಕರ
Privatization Protest: ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು. ಖಾಸಗೀಕರಣ ನೀತಿ ಕೈಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಮತ್ತು ನೌಕರರ ಸಂಘ, ಆಲ್ ಇಂಡಿಯಾ ಬ್ಯಾಂಕರ್ಸ್ ಅಸೋಸಿಯೇಶನ್ ಹಾಗೂ ಎಲ್ಐಸಿ ನೌಕರರು ಮುಷ್ಕರ ನಡೆಸಿದರು.Last Updated 14 ಫೆಬ್ರುವರಿ 2026, 7:49 IST