ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅತ್ಯುತ್ತಮ ವ್ಯಕ್ತಿತ್ವ ವಿದ್ಯಾರ್ಥಿಯದ್ದಾಗಲಿ’

Last Updated 22 ಜನವರಿ 2018, 19:58 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯಾರ್ಥಿಗಳು ಅತ್ಯುತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳುವತ್ತ ಗಮನ ಹರಿಸಬೇಕು ಎಂದು ಹೈಕೋರ್ಟ್‌ನ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಸಲಹೆ ನೀಡಿದರು.

ಸೋಮವಾರ ಟ್ರೀಮಸ್‌ ವರ್ಲ್ಡ್‌ ಶಾಲೆಯ 10ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಈ ವಯಸ್ಸಿನಲ್ಲಿ ಕಲಿತುಕೊಳ್ಳುವ ಅಭ್ಯಾಸಗಳೇ ಅವರ ಜೀವನ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಶಾಲೆಗಳು ಕಲಿಕಾ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT