ಎಲ್ಲ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್, ಹೀರೇಕೆರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ, ಮೆಣಸು ಮತ್ತು ಇತರ ಸಾಂಬಾರ್ ಪದಾರ್ಥಗಳ ಗುಣಮಟ್ಟ ಹೆಚ್ಚಿಸಲು ಬ್ಯಾಡಗಿಯಲ್ಲಿ ಸಂಶೋಧನಾ ಕೇಂದ್ರ, ಹಾನಗಲ್ನಲ್ಲಿ ಮಾವು ಸಂಸ್ಕರಣಾ ಘಟಕ, ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ರೇಷ್ಮೆ ಉತ್ಪಾದನಾ ಚಟುವಟಿಕೆಗೆ ತರಬೇತಿ ಕೇಂದ್ರ ಇನ್ನೂ ಆರಂಭ ಆಗಿಲ್ಲ.