<p><strong>ನವದೆಹಲಿ: </strong>ಸಂಸತ್ತಿನಲ್ಲಿ ಇಂದು (ಶನಿವಾರ) 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, 'ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ' ಅನ್ನು ಘೋಷಿಸಿದ್ದಾರೆ. </p><p>ಈ ಯೋಜನೆ ಮೂಲಕ 1.7 ಕೋಟಿ ಕೃಷಿಕರಿಗೆ ಪ್ರಯೋಜನವಾಗಲಿದೆ. ಕಡಿಮೆ ಇಳುವರಿಯ 100 ಜಿಲ್ಲೆಗಳು ಇದರಲ್ಲಿ ಒಳಗೊಂಡಿರಲಿವೆ ಎಂದು ಅವರು ತಿಳಿಸಿದ್ದಾರೆ. </p><p>ದಾಖಲೆಯ ಸತತ 8ನೇ ಬಜೆಟ್ ಮಂಡಿಸಿರುವ ನಿರ್ಮಲಾ, ಕೃಷಿ ಕ್ಷೇತ್ರದ ಆಧುನೀಕರಣ ಹಾಗೂ ಸ್ವಾವಲಂಬನೆಯತ್ತ ಗಮನ ಕೇಂದ್ರಿಕರಿಸಲಾಗಿದೆ ಎಂದು ತಿಳಿಸಿದ್ದಾರೆ. </p><p>ಯುವಜನತೆ, ಮಹಿಳೆ ಮತ್ತು ರೈತರನ್ನು ಕೇಂದ್ರೀಕರಿಸುವ ಗ್ರಾಮೀಣ ಸಮೃದ್ಧಿ ಯೋಜನೆಯನ್ನು ಸರ್ಕಾರ ಆರಂಭಿಸುತ್ತದೆ ಎಂದು ಅವರು ಹೇಳಿದ್ದಾರೆ. </p><p>ದ್ವಿದಳ ಧಾನ್ಯಗಳ ಆತ್ಮ ನಿರ್ಭರ ಭಾರತಕ್ಕಾಗಿ ಆರು ವರ್ಷಗಳ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಹೇಳಿದ್ದಾರೆ. </p><p>ತರಕಾರಿ, ಹಣ್ಣುಗಳ ಉತ್ಪಾದನೆ ಮತ್ತು ಲಾಭದಾಯಕ ಬೆಲೆ ಒದಗಿಸುವ ಸಮಗ್ರ ಕಾರ್ಯಕ್ರಮವನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ. </p>.Budget 2025 LIVE: ರಕ್ಷಣಾ ಕ್ಷೇತ್ರಕ್ಕೆ ಗರಿಷ್ಠ; ವಿಜ್ಞಾನ ಕ್ಷೇತ್ರಕ್ಕೆ ಕನಿಷ್ಠ ಅನುದಾನ.Union Budget | 2024-25ರ ಆರ್ಥಿಕ ಸಮೀಕ್ಷೆಯ ಮುಖ್ಯಾಂಶಗಳು....<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಸಂಸತ್ತಿನಲ್ಲಿ ಇಂದು (ಶನಿವಾರ) 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, 'ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ' ಅನ್ನು ಘೋಷಿಸಿದ್ದಾರೆ. </p><p>ಈ ಯೋಜನೆ ಮೂಲಕ 1.7 ಕೋಟಿ ಕೃಷಿಕರಿಗೆ ಪ್ರಯೋಜನವಾಗಲಿದೆ. ಕಡಿಮೆ ಇಳುವರಿಯ 100 ಜಿಲ್ಲೆಗಳು ಇದರಲ್ಲಿ ಒಳಗೊಂಡಿರಲಿವೆ ಎಂದು ಅವರು ತಿಳಿಸಿದ್ದಾರೆ. </p><p>ದಾಖಲೆಯ ಸತತ 8ನೇ ಬಜೆಟ್ ಮಂಡಿಸಿರುವ ನಿರ್ಮಲಾ, ಕೃಷಿ ಕ್ಷೇತ್ರದ ಆಧುನೀಕರಣ ಹಾಗೂ ಸ್ವಾವಲಂಬನೆಯತ್ತ ಗಮನ ಕೇಂದ್ರಿಕರಿಸಲಾಗಿದೆ ಎಂದು ತಿಳಿಸಿದ್ದಾರೆ. </p><p>ಯುವಜನತೆ, ಮಹಿಳೆ ಮತ್ತು ರೈತರನ್ನು ಕೇಂದ್ರೀಕರಿಸುವ ಗ್ರಾಮೀಣ ಸಮೃದ್ಧಿ ಯೋಜನೆಯನ್ನು ಸರ್ಕಾರ ಆರಂಭಿಸುತ್ತದೆ ಎಂದು ಅವರು ಹೇಳಿದ್ದಾರೆ. </p><p>ದ್ವಿದಳ ಧಾನ್ಯಗಳ ಆತ್ಮ ನಿರ್ಭರ ಭಾರತಕ್ಕಾಗಿ ಆರು ವರ್ಷಗಳ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಹೇಳಿದ್ದಾರೆ. </p><p>ತರಕಾರಿ, ಹಣ್ಣುಗಳ ಉತ್ಪಾದನೆ ಮತ್ತು ಲಾಭದಾಯಕ ಬೆಲೆ ಒದಗಿಸುವ ಸಮಗ್ರ ಕಾರ್ಯಕ್ರಮವನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ. </p>.Budget 2025 LIVE: ರಕ್ಷಣಾ ಕ್ಷೇತ್ರಕ್ಕೆ ಗರಿಷ್ಠ; ವಿಜ್ಞಾನ ಕ್ಷೇತ್ರಕ್ಕೆ ಕನಿಷ್ಠ ಅನುದಾನ.Union Budget | 2024-25ರ ಆರ್ಥಿಕ ಸಮೀಕ್ಷೆಯ ಮುಖ್ಯಾಂಶಗಳು....<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>