‘ಬಜೆಟ್ ಬಗ್ಗೆ ಮಾತನಾಡುವ ಮುನ್ನ ಯಾವ ಕಾಲಘಟ್ಟದಲ್ಲಿ ಬಜೆಟ್ ಮಂಡನೆಯಾಗಿದೆ ಎಂಬುದನ್ನು ನೋಡಬೇಕು. ಲಾಕ್ಡೌನ್ ಕಾರಣದಿಂದ ಪ್ರತಿ ವಲಯವೂ ತೊಂದರೆಗೆ ಸಿಲುಕಿತ್ತು. ಅಸಮಾನತೆ, ಬಡತನ, ನಿರುದ್ಯೋಗ ಹೆಚ್ಚಾಗಿದೆ. 4 ಕೋಟಿ ಜನರು ಬಡತನಕ್ಕೆ ದೂಡಲ್ಪಟ್ಟಿದ್ದರೆ, 2.8 ಕೋಟಿ ನಿರುದ್ಯೋಗಿಗಳು ಹೆಚ್ಚಾಗಿದ್ದಾರೆ ಎಂಬ ಅಂದಾಜಿದೆ’ ಎಂದು ಹೇಳಿದರು.