<p><strong>ನವದೆಹಲಿ</strong>: ಕೇಂದ್ರ ಬಜೆಟ್ ಕುರಿತಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ದೇಶದ ನಿಜವಾದ ಬಿಕ್ಕಟ್ಟುಗಳತ್ತ ಗಮನ ಹರಿಸದ ಕುರುಡು ಬಜೆಟ್ ಇದಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಯುವಜನರಿಗೆ ಉದ್ಯೋಗವಿಲ್ಲ. ಉತ್ಪಾದನೆ ಕುಸಿಯುತ್ತಿದೆ. ಹೂಡಿಕೆದಾರರು ಬಂಡವಾಳ ಹಿಂತೆಗೆದುಕೊಳ್ಳುತ್ತಿದ್ದಾರೆ. ರೈತರು ಸಂಕಷ್ಟದಲ್ಲಿದ್ದಾರೆ. ಜಾಗತಿಕ ಸವಾಲುಗಳು ಎದುರಾಗುತ್ತಿವೆ. ಆದರೆ ಈ ಬಜೆಟ್ನಲ್ಲಿಇದಾವುದನ್ನೂ ಗಮನಿಸಿದೇ ಎಲ್ಲ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗಿದೆ ಎಂದು ರಾಹುಲ್ ಹೇಳಿದ್ದಾರೆ.</p>.Union Budget: ಉದ್ಯೋಗ ಖಾತ್ರಿಯ ಜಿ–ರಾಮ್–ಜಿ ಯೋಜನೆಗೆ ಹಿಂದಿಗಿಂತ ಹೆಚ್ಚು ಹಣ!.Union Budget 2026: ಪ್ರವಾಸೋದ್ಯಮಕ್ಕೆ ಸಿಕ್ಕಿದ್ದಿಷ್ಟು.<p>ದೇಶದ ನಿಜವಾದ ಬಿಕ್ಕಟ್ಟುಗಳನ್ನು ಗಮನಿಸದೆ, ಸರಿಯಾದ ಮಾರ್ಗವನ್ನು ಅನುಸರಿಸದೆ ವ್ಯರ್ಥ ಬಜೆಟ್ ಅನ್ನು ಮಂಡಿಸಲಾಗಿದೆ ಎಂದು ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>ಜಾಗತಿಕ ಅನಿಶ್ಚಿತತೆ, ವ್ಯಾಪಾರ ಸಂಘರ್ಷದ ನಡುವೆ ಇಂದು ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಸತತ 9ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ.</p>.ಸಾಮಾನ್ಯ ಜನರಿಗೆ ಬಜೆಟ್ನಲ್ಲಿ ಏನೂ ಇಲ್ಲ: ಮಮತಾ ಬ್ಯಾನರ್ಜಿ ಕಿಡಿ .Union Budget 2026: ಗ್ರಾಮೀಣ ಮಹಿಳೆಯರಿಗೆ ಒತ್ತು ನೀಡಿದ ನಿರ್ಮಲಾ ಸೀತಾರಾಮನ್.ಬಾಲಿವುಡ್ನ ಹಿಟ್ ಸಿನಿಮಾ ‘ದೇವದಾಸ್’ ಸೇರಿ ಇನ್ನೆರಡು ಚಿತ್ರಗಳ ಮರು ಬಿಡುಗಡೆ.1 ಲಕ್ಷ ಎಎಚ್ಪಿಗಳ ಸೇರ್ಪಡೆ: ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಬಜೆಟ್ ಕುರಿತಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ದೇಶದ ನಿಜವಾದ ಬಿಕ್ಕಟ್ಟುಗಳತ್ತ ಗಮನ ಹರಿಸದ ಕುರುಡು ಬಜೆಟ್ ಇದಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಯುವಜನರಿಗೆ ಉದ್ಯೋಗವಿಲ್ಲ. ಉತ್ಪಾದನೆ ಕುಸಿಯುತ್ತಿದೆ. ಹೂಡಿಕೆದಾರರು ಬಂಡವಾಳ ಹಿಂತೆಗೆದುಕೊಳ್ಳುತ್ತಿದ್ದಾರೆ. ರೈತರು ಸಂಕಷ್ಟದಲ್ಲಿದ್ದಾರೆ. ಜಾಗತಿಕ ಸವಾಲುಗಳು ಎದುರಾಗುತ್ತಿವೆ. ಆದರೆ ಈ ಬಜೆಟ್ನಲ್ಲಿಇದಾವುದನ್ನೂ ಗಮನಿಸಿದೇ ಎಲ್ಲ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗಿದೆ ಎಂದು ರಾಹುಲ್ ಹೇಳಿದ್ದಾರೆ.</p>.Union Budget: ಉದ್ಯೋಗ ಖಾತ್ರಿಯ ಜಿ–ರಾಮ್–ಜಿ ಯೋಜನೆಗೆ ಹಿಂದಿಗಿಂತ ಹೆಚ್ಚು ಹಣ!.Union Budget 2026: ಪ್ರವಾಸೋದ್ಯಮಕ್ಕೆ ಸಿಕ್ಕಿದ್ದಿಷ್ಟು.<p>ದೇಶದ ನಿಜವಾದ ಬಿಕ್ಕಟ್ಟುಗಳನ್ನು ಗಮನಿಸದೆ, ಸರಿಯಾದ ಮಾರ್ಗವನ್ನು ಅನುಸರಿಸದೆ ವ್ಯರ್ಥ ಬಜೆಟ್ ಅನ್ನು ಮಂಡಿಸಲಾಗಿದೆ ಎಂದು ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>ಜಾಗತಿಕ ಅನಿಶ್ಚಿತತೆ, ವ್ಯಾಪಾರ ಸಂಘರ್ಷದ ನಡುವೆ ಇಂದು ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಸತತ 9ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ.</p>.ಸಾಮಾನ್ಯ ಜನರಿಗೆ ಬಜೆಟ್ನಲ್ಲಿ ಏನೂ ಇಲ್ಲ: ಮಮತಾ ಬ್ಯಾನರ್ಜಿ ಕಿಡಿ .Union Budget 2026: ಗ್ರಾಮೀಣ ಮಹಿಳೆಯರಿಗೆ ಒತ್ತು ನೀಡಿದ ನಿರ್ಮಲಾ ಸೀತಾರಾಮನ್.ಬಾಲಿವುಡ್ನ ಹಿಟ್ ಸಿನಿಮಾ ‘ದೇವದಾಸ್’ ಸೇರಿ ಇನ್ನೆರಡು ಚಿತ್ರಗಳ ಮರು ಬಿಡುಗಡೆ.1 ಲಕ್ಷ ಎಎಚ್ಪಿಗಳ ಸೇರ್ಪಡೆ: ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>