<p><strong>ನವದೆಹಲಿ</strong>: ದೇಶದ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಸವಾಲುಗಳಿಗೆ ಪರಿಹಾರ ಒದಗಿಸದ ಬಜೆಟ್ ಇದಾಗಿದೆ ಎಂದು ಕೇಂದ್ರ ಬಜೆಟ್ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಯಾವುದೇ ದೂರದೃಷ್ಟಿ, ಇಚ್ಛಾಶಕ್ತಿ ಇಲ್ಲದ ಬಜೆಟ್ ಇದಾಗಿದೆ ಎಂದು ಕಿಡಿಕಾರಿದ್ದಾರೆ.</p>.ಕವನವಿಲ್ಲ, ವಚನಗಳಿಲ್ಲ; ಹೂಡಿಕೆ, ಅಭಿವೃದ್ಧಿ ಮಂತ್ರವಷ್ಟೇ ನಿರ್ಮಲಾ ಜಪ.ಕ್ಯಾನ್ಸರ್, ಅಪರೂಪದ ಕಾಯಿಲೆಗಳು, ಮಧುಮೇಹ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕ ರದ್ದು. <p>ಮಿಷನ್ ಮೋಡ್ ಈಗ ಚಾಲೆಂಜ್ ರೂಟ್ ಆಗಿದೆ. ರಿಫಾರ್ಮ್ ಎಕ್ಸ್ಪ್ರೆಸ್ ಈಗ ಜಂಕ್ಷನ್ಗಳಲ್ಲಿ ನಿಲ್ಲುತ್ತಿದೆ. ಯಾವುದೇ ದೂರದೃಷ್ಟಿ, ರಾಜಕೀಯ ಇಚ್ಛಾಶಕ್ತಿ ಈ ಬಜೆಟ್ನಲ್ಲಿ ಇಲ್ಲ ಎಂದು ಖರ್ಗೆ ಟೀಕಿಸಿದ್ದಾರೆ.</p><p>ರೈತರು ಆದಾಯ ಭದ್ರತಾ ಯೋಜನೆಗಳನ್ನು ನಿರೀಕ್ಷಿಸುತ್ತಿದ್ದರು. ಬಜೆಟ್ನಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಸೇರಿದಂತೆ ಯಾವ ಸಮುದಾಯಗಳಿಗೂ ಯಾವುದೇ ಬೆಂಬಲ ಒದಗಿಸಿಲ್ಲ ಎಂದು ಖರ್ಗೆ ಹೇಳಿದ್ದಾರೆ.</p><p>ಈ ಬಜೆಟ್ನಿಂದ ರಾಜ್ಯ ಸರ್ಕಾರಗಳಿಗೆ ಅನುಕೂಲ ಆದಂತೆ ಕಾಣುತ್ತಿಲ್ಲ. ಒಕ್ಕೂಟ ವ್ಯವಸ್ಥೆ ಬಲಿಪಶುವಾಗಿದೆ ಎಂದು ಖರ್ಗೆ ತಿಳಿಸಿದ್ದಾರೆ.</p>.Union Budget| ಯಾವ ಹೈಸ್ಪೀಡ್ ರೈಲೂ ಬರಲ್ಲ: ಡಿಸಿಎಂ ಡಿಕೆಶಿ ವ್ಯಂಗ್ಯ.Union Budget 2026: ಸಮಯ ವ್ಯರ್ಥ ಎಂದ ಉದ್ಯಮಿ ಅಶ್ನೀರ್ ಗ್ರೋವರ್.<p>ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 9ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಸವಾಲುಗಳಿಗೆ ಪರಿಹಾರ ಒದಗಿಸದ ಬಜೆಟ್ ಇದಾಗಿದೆ ಎಂದು ಕೇಂದ್ರ ಬಜೆಟ್ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಯಾವುದೇ ದೂರದೃಷ್ಟಿ, ಇಚ್ಛಾಶಕ್ತಿ ಇಲ್ಲದ ಬಜೆಟ್ ಇದಾಗಿದೆ ಎಂದು ಕಿಡಿಕಾರಿದ್ದಾರೆ.</p>.ಕವನವಿಲ್ಲ, ವಚನಗಳಿಲ್ಲ; ಹೂಡಿಕೆ, ಅಭಿವೃದ್ಧಿ ಮಂತ್ರವಷ್ಟೇ ನಿರ್ಮಲಾ ಜಪ.ಕ್ಯಾನ್ಸರ್, ಅಪರೂಪದ ಕಾಯಿಲೆಗಳು, ಮಧುಮೇಹ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕ ರದ್ದು. <p>ಮಿಷನ್ ಮೋಡ್ ಈಗ ಚಾಲೆಂಜ್ ರೂಟ್ ಆಗಿದೆ. ರಿಫಾರ್ಮ್ ಎಕ್ಸ್ಪ್ರೆಸ್ ಈಗ ಜಂಕ್ಷನ್ಗಳಲ್ಲಿ ನಿಲ್ಲುತ್ತಿದೆ. ಯಾವುದೇ ದೂರದೃಷ್ಟಿ, ರಾಜಕೀಯ ಇಚ್ಛಾಶಕ್ತಿ ಈ ಬಜೆಟ್ನಲ್ಲಿ ಇಲ್ಲ ಎಂದು ಖರ್ಗೆ ಟೀಕಿಸಿದ್ದಾರೆ.</p><p>ರೈತರು ಆದಾಯ ಭದ್ರತಾ ಯೋಜನೆಗಳನ್ನು ನಿರೀಕ್ಷಿಸುತ್ತಿದ್ದರು. ಬಜೆಟ್ನಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಸೇರಿದಂತೆ ಯಾವ ಸಮುದಾಯಗಳಿಗೂ ಯಾವುದೇ ಬೆಂಬಲ ಒದಗಿಸಿಲ್ಲ ಎಂದು ಖರ್ಗೆ ಹೇಳಿದ್ದಾರೆ.</p><p>ಈ ಬಜೆಟ್ನಿಂದ ರಾಜ್ಯ ಸರ್ಕಾರಗಳಿಗೆ ಅನುಕೂಲ ಆದಂತೆ ಕಾಣುತ್ತಿಲ್ಲ. ಒಕ್ಕೂಟ ವ್ಯವಸ್ಥೆ ಬಲಿಪಶುವಾಗಿದೆ ಎಂದು ಖರ್ಗೆ ತಿಳಿಸಿದ್ದಾರೆ.</p>.Union Budget| ಯಾವ ಹೈಸ್ಪೀಡ್ ರೈಲೂ ಬರಲ್ಲ: ಡಿಸಿಎಂ ಡಿಕೆಶಿ ವ್ಯಂಗ್ಯ.Union Budget 2026: ಸಮಯ ವ್ಯರ್ಥ ಎಂದ ಉದ್ಯಮಿ ಅಶ್ನೀರ್ ಗ್ರೋವರ್.<p>ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 9ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>