‘ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ, ₹5,300 ಕೋಟಿ ಅನುದಾನ ಕೊಡುವುದಾಗಿ ಕೇಂದ್ರ ಸರ್ಕಾರ 2023–24ರ ಬಜೆಟ್ನಲ್ಲಿ ಘೋಷಿತ್ತು. ಆಗಿನ ರಾಜ್ಯ ಸರ್ಕಾರವು ಪ್ರಧಾನಿಯವರಿಗೆ ತನ್ನ ಬಜೆಟ್ನಲ್ಲೇ ಅಭಿನಂದನೆ ಹೇಳಿತ್ತು. ಆದರೆ, ಆ ಭರವಸೆ ಹುಸಿಯಾಗಿಯೇ ಉಳಿದಿದೆ’ ಎಂದು ಟೀಕಾಪ್ರಹಾರ ಮಾಡಿದರು.