<p><strong>ನವದೆಹಲಿ</strong>: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಮತ್ತೆ ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವ್ಯಕ್ತಪಡಿಸಿದ್ದಾರೆ.</p>.Budget 2024 Highlights: ಬಜೆಟ್ ಮುಖ್ಯಾಂಶಗಳು- ಮಧ್ಯಮ ವರ್ಗಕ್ಕೆ ವಸತಿ ಯೋಜನೆ.<p>ಮುಂದಿನ ಕೆಲ ತಿಂಗಳುಗಳಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದ್ದು, ನಮ್ಮ ಅತ್ಯದ್ಭುತ ಕೆಲಸವನ್ನು ಕಂಡಿರುವ ಜನರು ಮತ್ತೆ ನಮಗೆ ಬಹುಮತ ನೀಡಲಿದ್ದಾರೆ ಎಂಬ ವಿಶ್ವಾವಿದೆ ಎಂದು ಬಜೆಟ್ ಭಾಷಣದಲ್ಲಿ ನಿರ್ಮಲಾ ಹೇಳಿದರು.</p><p>ಕೋವಿಡ್–19 ಸವಾಲುಗಳನ್ನು ಎದುರಿಸಿ ಆತ್ಮನಿರ್ಭರ ಭಾರತವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಬುನಾದಿ ಹಾಕಲಾಗಿದೆ ಎಂದು ಹೇಳಿದರು.</p><p>2014ರಲ್ಲಿ ಮೋದಿ ಸರ್ಕಾರ ಅಧಿಕಾರ ಬಂದಾಗ ಬಹಳಷ್ಟು ಸವಾಲುಗಳು ಸರ್ಕಾರದ ಮುಂದಿದ್ದವು. ಅವುಗಳನ್ನು ಮೀರಿ ರಚನಾತ್ಮಕ ಹಾದಿಯಲ್ಲಿ ಸರ್ಕಾರ ಮುನ್ನಡೆದಿದೆ ಎಂದು ಅವರು ಹೇಳಿದ್ದಾರೆ.</p><p>ಮೋದಿ ನೇತೃತ್ವದ ಸರ್ಕಾರವು ಸಮಾಜದಲ್ಲಿರುವ ಅಸಮಾನತೆಯನ್ನು ವ್ಯವಸ್ಥಿತವಾಗಿ ಹೋಗಲಾಡಿಸಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ.</p> .Budget 2024 Live Updates | ಆರ್ಥಿಕ ಸ್ಥಿತಿಗತಿ ಕುರಿತು ಸರ್ಕಾರದಿಂದ ಶ್ವೇತಪತ್ರ: ನಿರ್ಮಲಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಮತ್ತೆ ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವ್ಯಕ್ತಪಡಿಸಿದ್ದಾರೆ.</p>.Budget 2024 Highlights: ಬಜೆಟ್ ಮುಖ್ಯಾಂಶಗಳು- ಮಧ್ಯಮ ವರ್ಗಕ್ಕೆ ವಸತಿ ಯೋಜನೆ.<p>ಮುಂದಿನ ಕೆಲ ತಿಂಗಳುಗಳಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದ್ದು, ನಮ್ಮ ಅತ್ಯದ್ಭುತ ಕೆಲಸವನ್ನು ಕಂಡಿರುವ ಜನರು ಮತ್ತೆ ನಮಗೆ ಬಹುಮತ ನೀಡಲಿದ್ದಾರೆ ಎಂಬ ವಿಶ್ವಾವಿದೆ ಎಂದು ಬಜೆಟ್ ಭಾಷಣದಲ್ಲಿ ನಿರ್ಮಲಾ ಹೇಳಿದರು.</p><p>ಕೋವಿಡ್–19 ಸವಾಲುಗಳನ್ನು ಎದುರಿಸಿ ಆತ್ಮನಿರ್ಭರ ಭಾರತವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಬುನಾದಿ ಹಾಕಲಾಗಿದೆ ಎಂದು ಹೇಳಿದರು.</p><p>2014ರಲ್ಲಿ ಮೋದಿ ಸರ್ಕಾರ ಅಧಿಕಾರ ಬಂದಾಗ ಬಹಳಷ್ಟು ಸವಾಲುಗಳು ಸರ್ಕಾರದ ಮುಂದಿದ್ದವು. ಅವುಗಳನ್ನು ಮೀರಿ ರಚನಾತ್ಮಕ ಹಾದಿಯಲ್ಲಿ ಸರ್ಕಾರ ಮುನ್ನಡೆದಿದೆ ಎಂದು ಅವರು ಹೇಳಿದ್ದಾರೆ.</p><p>ಮೋದಿ ನೇತೃತ್ವದ ಸರ್ಕಾರವು ಸಮಾಜದಲ್ಲಿರುವ ಅಸಮಾನತೆಯನ್ನು ವ್ಯವಸ್ಥಿತವಾಗಿ ಹೋಗಲಾಡಿಸಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ.</p> .Budget 2024 Live Updates | ಆರ್ಥಿಕ ಸ್ಥಿತಿಗತಿ ಕುರಿತು ಸರ್ಕಾರದಿಂದ ಶ್ವೇತಪತ್ರ: ನಿರ್ಮಲಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>