ಶಾರ್ದೂಲ್ ಅಮರಚಂದ್ ಮಂಗಲದಾಸ್ ಆ್ಯಂಡ್ ಕಂಪನಿಯ ಪಾಲುದಾರರಾದ ಗೌರಿ ಪುರಿ ಅವರು, ‘ನಿರೀಕ್ಷೆಯಂತೆಯೇ ಮಧ್ಯಂತರ ಬಜೆಟ್ನಲ್ಲಿ ಕೇಂದ್ರ ಸರ್ಕಾರವು ನೀತಿ ನಿಯಮಗಳ ವಿಚಾರದಲ್ಲಿ ಸಂಯಮ ಕಾಯ್ದುಕೊಂಡಿದೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ತೆರಿಗೆ ವಿನಾಯಿತಿಗಳನ್ನು ಮುಂದುವರಿಸುವ ಘೋಷಣೆಯು ಸ್ವಾಗತಾರ್ಹ ಎಂದು ಹೇಳಿದ್ದಾರೆ.