ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಲಿರುವ ಬಜೆಟ್ನಲ್ಲಿ ಆರ್ಥಿಕ ಅಭಿವೃದ್ಧಿಗೆ ವಿವಿಧ ಕ್ರಮಗಳು, ರಫ್ತು ಹೆಚ್ಚಳ, ಸಾಲದ ಹೊರೆ ಇಳಿಕೆಯಂತಹ ವಿವಿಧ ಆಶಾದಾಯಕ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ನಿರೀಕ್ಷೆಯಿದೆ. ಆದರೆ ಬಜೆಟ್ ಬಗ್ಗೆ ಇರುವ ನಿರೀಕ್ಷೆಯಂತೆಯೇ, ಅದು ನೀರಸವಾಗಿರಬಹುದು ಎನ್ನಿಸುತ್ತಿದೆ. ಅದಕ್ಕಾಗಿ ನಾನು ತಯಾರಾಗಿದ್ದೇನೆ ಎಂದು ಚಿದಂಬರಂ ತಿಳಿಸಿದ್ದಾರೆ.