ಎಲ್ಲವನ್ನೂ ಏರಿಸಿರುವ ಕೇಂದ್ರ ತನ್ನದು ‘ಅತ್ಮನಿರ್ಭರ ಭಾರತ’ ರೂಪಿಸುವ ಬಜೆಟ್ ಎಂದು ಆತ್ಮವಂಚನೆಯ ಮಾತುಗಳನ್ನಾಡುತ್ತಿದೆ. ಇಷ್ಟು ಏರಿಕೆಗಳನ್ನು ಕಂಡ ಭಾರತವು ಆತ್ಮನಿರ್ಭರತೆಯನ್ನು ಸಾಧಿಸಲು ಸಾಧ್ಯವೇ? ಡೀಸೆಲ್, ಪೆಟ್ರೋಲ್ ಈಗಾಗಲೇ ಏರುತ್ತಿದೆ. ಅದರ ಜೊತೆಗೆ ಈಗಿನ ಭಾರಿ ಏರಿಕೆ ಪರಿಣಾಮ ಏನಾಗಲಿದೆ ಎಂದು ಕೇಂದ್ರ ಯೋಚಿಸಿದಂತೆ ಇಲ್ಲ. 1/7