ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Live Updates| Karnataka Budget 2021: ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಯಡಿಯೂರಪ್ಪ
LIVE

ಕೋವಿಡ್‌ ಸಂಕಷ್ಟ ಮತ್ತು ಆರ್ಥಿಕ ಹಿಂಜರಿತದ ನಡುವೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ 2021–22ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ. ಯಾವುದೇ ತೆರಿಗೆ ಹೊರೆ ಹಾಕಿಲ್ಲ. ಅಯೋಧ್ಯೆಯಲ್ಲಿ ಯಾತ್ರಿ ನಿವಾಸ, ಕೃಷಿ ಅಭಿವೃದ್ಧಿ, ನೀರಾವರಿಗೆ ಅನುದಾನ, ಮುದ್ರಾಂಕ ಶುಲ್ಕ ಕಡಿಮೆ ಮುಂತಾದ ಘೋಷಣೆ ಮಾಡಿದ್ದಾರೆ. ಮಹಿಳಾ ದಿನಾಚರಣೆಯಂದು ಮಹಿಳೆಯರಿಗೆ ವಿಶೇಷ ಕೊಡುಗೆ ನೀಡಿದ್ದಾರೆ. ಬಜೆಟ್‌ನ ಮುಖ್ಯಾಂಶಗಳು ಇಲ್ಲಿವೆ.
Last Updated 8 ಮಾರ್ಚ್ 2021, 13:12 IST
ಅಕ್ಷರ ಗಾತ್ರ
13:0108 Mar 2021

ಹೊಸ ತೆರಿಗೆ ಹೊರೆ ಇಲ್ಲ

12:5708 Mar 2021

2021-22ರ ಆಯವ್ಯಯದ ಕುರಿತು ಮುಖ್ಯಮಂತ್ರಿ ಪ್ರತಿಕಾಗೋಷ್ಠಿ

12:5108 Mar 2021

ನವೀನ ತಂತ್ರಜ್ಞಾನದ ಸಂಸ್ಥೆಗಳಿಗೆ ಬೆಂಬಲ

12:5108 Mar 2021

ವಿಜ್ಞಾನ ಮತ್ತು ತಂತ್ರಜ್ಞಾನ

12:4808 Mar 2021

ಸಾರಿಗೆ ಸಂಪರ್ಕ ಜಾಲ ವಿಸ್ತರಣೆಗೆ ಆದ್ಯತೆ

12:4608 Mar 2021

ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ

12:3908 Mar 2021

ಬರಲಿದೆ ಇ-ಕನ್ನಡ ಕಲಿಕಾ ಅಕಾಡೆಮಿ, ಏನಿದು?

12:3408 Mar 2021

ತೆರಿಗೆ/ಆದಾಯ ಸಂಗ್ರಹಣೆ ಗುರಿ

12:2908 Mar 2021

ನೀರಾವರಿ ಯೋಜನೆಗಳ ಜಾರಿಗೆ ಆದ್ಯತೆ

12:2808 Mar 2021

ಕೃಷಿ ಪೂರಕ ಚಟುವಟಿಕೆಗಳಿಗೆ 31,028 ಕೋಟಿ ರೂ. ಅನುದಾನ