<p class="rtecenter"><strong>ಕೋವಿಡ್ ಮತ್ತು ಆರ್ಥಿಕ ಹಿಂಜರಿತದ ಸಂಕಷ್ಟದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ 8ನೇ ಬಜೆಟ್ ಮಂಡಿಸಿದ್ದಾರೆ. ಬಜೆಟ್ನಲ್ಲಿ ಏನಿದೆ, ಯಾವ ಕ್ಷೇತ್ರಕ್ಕೆ ಏನು ಕೊಡುಗೆ ನೀಡಲಾಗಿದೆ, ಹೊಸ ಯೋಜನೆಗಳೇನಿವೆ? ಇಲ್ಲಿವೆ ಮುಖ್ಯಾಂಶಗಳು...</strong></p>.<p>*ಹೊಸ ತೆರಿಗೆ ಹೊರೆ ಇಲ್ಲ, ಪೆಟ್ರೋಲ್-ಡೀಸೆಲ್ ತೆರಿಗೆ ಕಡಿತವೂ ಇಲ್ಲ</p>.<p>*45 ಲಕ್ಷ ರೂ. ವರೆಗೆ ಫ್ಲ್ಯಾಟ್ ಖರೀದಿ ಮಾಡುವಾಗ ಮುದ್ರಾಂಕ ಶುಲ್ಕ ಪಾವತಿಯಿಲ್ಲ</p>.<p>*ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹1500 ಕೋಟಿ ಮೀಸಲು</p>.<p>*ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ₹500 ಕೋಟಿ ಅನುದಾನ</p>.<p>*ಶಿವಮೊಗ್ಗ ಜಿಲ್ಲೆಯಲ್ಲಿರುವ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಲಾಗುವುದು</p>.<p><strong>ಬಜೆಟ್ ಲೈವ್:</strong><a href="https://www.prajavani.net/business/budget/karnataka-budget-2021-chief-minister-bs-yediyurappa-presents-budget-live-updates-in-kannada-811548.html">Live Updates| Karnataka Budget 2021: ಹೊಸ ತೆರಿಗೆ ಹೊರೆ ಇಲ್ಲ, ಪೆಟ್ರೋಲ್-ಡೀಸೆಲ್ ತೆರಿಗೆ ಕಡಿತವೂ ಇಲ್ಲ</a></p>.<p>*2021-22ನೇ ಸಾಲಿನ ಬಜೆಟ್ ಗಾತ್ರ ₹2.5 ಲಕ್ಷ ಕೋಟಿ</p>.<p>*ರಾಜ್ಯದ ಜಿಎಸ್ಟಿ ಸಂಗ್ರಹದಲ್ಲಿ ಇಳಿಕೆ: ಯಡಿಯೂರಪ್ಪ</p>.<p>*ಅಯೋಧ್ಯೆಯಲ್ಲಿ ರಾಜ್ಯದ ಯಾತ್ರಿ ನಿವಾಸ: ಬಿಎಸ್ವೈ ಘೋಷಣೆ</p>.<p><strong>ಓದಿ:</strong><a href="https://cms.prajavani.net/karnataka-news/congress-decide-to-boycott-budget-session-siddaramaiah-811565.html" itemprop="url">ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ: ಘೋಷಣೆ ಕೂಗುತ್ತ ಸಭಾತ್ಯಾಗ</a></p>.<p>* ಕಿದ್ವಾಯಿ ಮಾದರಿಯ ಆಸ್ಪತ್ರೆಗೆ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ</p>.<p>*ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ 10ರಷ್ಟು ಮೀಸಲಾತಿ</p>.<p>*ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ನಿರ್ಮಾಣ</p>.<p>*ದೇಶೀಯ ಗೋ ಸಂಪತ್ತಿನ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ತರಬೇತಿ ನೀಡಲು ಹೆಸರಘಟ್ಟದಲ್ಲಿ ಥೀಮ್ ಪಾರ್ಕ್</p>.<p>*ನಂದಿ ದುರ್ಗ ಮೇಕೆ ತಳಿಗಳನ್ನು ಅಭಿವೃದ್ಧಿಪಡಿಸಿ ಉತ್ಕೃಷ್ಟ ದರ್ಜೆಯ ಹೋತ ವಿತರಿಸಲು ₹1 ಕೋಟಿ ಅನುದಾನ</p>.<p>*ಪ್ರಧಾನ ಮಂತ್ರಿ ಮತ್ಸ್ಯ ಸಂಪ್ರದಾ ಯೋಜನೆಗೆ ₹62 ಕೋಟಿ</p>.<p>*ಮಹಿಳಾ ದಿನಕ್ಕೆ ಮಹಿಳೆಯರಿಗೆ ಹೆಚ್ಚಿನ ಸೌಕರ್ಯ: 6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆ</p>.<p>*ಉಪನಗರ ರೈಲು ಯೋಜನೆಗೆ2021-22ನೇ ಸಾಲಿಗೆ 850 ಕೋಟಿ</p>.<p>*ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ ₹900 ಕೋಟಿ</p>.<p><strong>ಓದಿ:</strong><a href="https://www.prajavani.net/business/budget/karnataka-budget-2021-bs-yediyurappa-on-tax-collection-and-gst-compensation-811579.html" itemprop="url">ಕೋವಿಡ್ ಪರಿಣಾಮದಿಂದ ತೆರಿಗೆ ಪಾಲಿನಲ್ಲಿ ಇಳಿಕೆ: ಬಿಎಸ್ವೈ</a></p>.<p>*ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ಒಟ್ಟು ₹7,795 ಕೋಟಿ ಅನುದಾನ</p>.<p>*ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಅಂತರ ರಾಷ್ಟ್ರೀಯ ಮಟ್ಟದ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್</p>.<p>*ಬೆಂಗಳೂರು ನಗರದ ಘನತ್ಯಾಜ್ಯ ಸಂಗ್ರಹಣೆ, ಸಾಗಣಿಕೆ ಮತ್ತು ಸಂಸ್ಕರಣೆಯನ್ನು ನಿರ್ವಹಿಸಲು ಪ್ರತ್ಯೇಕ ಕಂಪನಿ</p>.<p>*ಬೆಂಗಳೂರು ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಪ್ರತಿ ವಾರಾಂತ್ಯದ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ₹2 ಕೋಟಿ</p>.<p>*ಕನ್ನಡ ಭಾಷೆಯನ್ನು ತಂತ್ರಜ್ಞಾನಕ್ಕೆ ಇನ್ನಷ್ಟು ಒಗ್ಗಿಸುವ ನಿಟ್ಟಿನಲ್ಲಿ ₹2 ಕೋಟಿ ಅನುದಾನ</p>.<p><strong>ಓದಿ:</strong><a href="www.prajavani.net/business/budget/karnataka-budget-2021-use-of-kannada-in-technology-emphasised-in-budget-funding-for-kannada-language-811630.html">Karnataka Budget 2021: ಬರಲಿದೆ ಇ– ಕನ್ನಡ ಕಲಿಕಾ ಅಕಾಡೆಮಿ, ಏನಿದು?</a></p>.<p>*ಸಾವಯವ ಕೃಷಿ ಉತ್ತೇಜನಕ್ಕೆ ₹500 ಕೋಟಿ ವೆಚ್ಚದಲ್ಲಿ ಯೋಜನೆ</p>.<p>*ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಇರುವ ಮೀಸಲಾತಿ ಶೇ 50ಕ್ಕೆ ಹೆಚ್ಚಳ</p>.<p>*ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನಕ್ಕೆ 2021-22ನೇ ಸಾಲಿನಲ್ಲಿ ₹10 ಕೋಟಿ ಅನುದಾನ</p>.<p>*ಬೈಯಪ್ಪನಹಳ್ಳಿಯಲ್ಲಿ ₹50 ಕೋಟಿ ವೆಚ್ಚದ ಸುಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣ.</p>.<p><strong>ಓದಿ:</strong><a href="www.prajavani.net/business/budget/karnataka-budget-2021-highlights-cm-bs-yediyurappa-announces-comprehensive-development-of-bengaluru-811631.html">Karnataka Budget 2021: ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ₹7,795 ಕೋಟಿ ಅನುದಾನ</a></p>.<p>*ಆಯ್ದ 50 ಶಾಲೆಗಳ ಅಭಿವೃದ್ಧಿಗೆ ₹100 ಕೋಟಿ</p>.<p>*ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ₹150 ಕೋಟಿ ಅನುದಾನ</p>.<p>*ಸರ್ಕಾರಿ ಶಾಲೆಗಳಿಗೆ ಪೀಠೋಪಕರಣಗಳು ಮತ್ತು ಕಲಿಕಾ ಸಾಮಗ್ರಿಗಳ ವಿತರಣೆಗೆ ₹ 50 ಕೋಟಿ ಅನುದಾನ</p>.<p>*ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ ನವೀಕರಣ ಮತ್ತು ದುರಸ್ತಿಗೆ ₹33 ಕೋಟಿ ಅನುದಾನ</p>.<p>*ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ಒಟ್ಟು ₹7,795 ಕೋಟಿ ಅನುದಾನ</p>.<p>*ಆಗಸ್ಟ್ 2021ರೊಳಗೆ ಒಂದು ರಾಷ್ಟ್ರ ಒಂದು ಕಾರ್ಡ್ ವ್ಯವಸ್ಥೆ ಜಾರಿಗೆ</p>.<p><strong>ಓದಿ:</strong><a href="https://www.prajavani.net/karnataka-news/chief-minister-bsyadiyurappa-presents-karnataka-budget-2021-811620.html" itemprop="url">ಕರ್ನಾಟಕ ಬಜೆಟ್ 2021: ಮಹಿಳೆಯರಿಗೆ ಬಂಪರ್; ಜನರಿಗೆ ಹೊರೆಯಿಲ್ಲದ ಮುಂಗಡಪತ್ರ</a></p>.<p>* ಬಿಬಿಎಂಪಿಯ 57 ವಾರ್ಡ್ಗಳಲ್ಲಿ ₹10 ಕೋಟಿ ವೆಚ್ಚದಲ್ಲಿ ಜನಾರೋಗ್ಯ ಕೇಂದ್ರಗಳ ಸ್ಥಾಪನೆ</p>.<p>* ₹33 ಕೋಟಿ ವೆಚ್ಚದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಾಲೆಗಳ ನವೀಕರಣ ಮತ್ತು ಪುನರ್ ನಿರ್ಮಾಣ.</p>.<p>* ಉತ್ತರ ಬೆಂಗಳೂರಿಗೆಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ</p>.<p>*ರಾಜ್ಯದ ಡೇಟಾ ಕೇಂದ್ರದ ಸೈಬರ್ ಸುರಕ್ಷತೆ ಬಲಪಡಿಸಲು ಸುಸಜ್ಜಿತ ಭದ್ರತಾ ಕಾರ್ಯಾಚರಣೆ ಕೇಂದ್ರದ ಸ್ಥಾಪನೆಗೆ ₹ 2 ಕೋಟಿ</p>.<p>*ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಹಕ್ಕು ದಾಖಲೆ ವಿತರಿಸುವ ‘ಸ್ವಾಮಿತ್ವ’ ಯೋಜನೆ ತ್ವರಿತ ಜಾರಿಗೆ ₹ 25 ಕೋಟಿ</p>.<p>*‘ಜಿಲ್ಲಾಧಿಕಾರಿ ನಡಿಗೆ ಹಳ್ಳಿಯ ಕಡೆಗೆ’, ‘ಮನೆ ಬಾಗಿಲಿಗೇ ಮಾಸಾಶನ’ ಕಾರ್ಯಕ್ರಮಗಳಮುಂದುವರಿಕೆ</p>.<p><strong>ನೋಡಿ:</strong><a href="https://www.prajavani.net/photo/karnataka-news/karnataka-budget-2021-infographic-highlights-cm-bs-yediyurappa-presents-karnataka-state-budget-811602.html" itemprop="url">Karnataka Budget 2021 Infographic: ಬಜೆಟ್ ಪ್ರಮುಖಾಂಶಗಳು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtecenter"><strong>ಕೋವಿಡ್ ಮತ್ತು ಆರ್ಥಿಕ ಹಿಂಜರಿತದ ಸಂಕಷ್ಟದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ 8ನೇ ಬಜೆಟ್ ಮಂಡಿಸಿದ್ದಾರೆ. ಬಜೆಟ್ನಲ್ಲಿ ಏನಿದೆ, ಯಾವ ಕ್ಷೇತ್ರಕ್ಕೆ ಏನು ಕೊಡುಗೆ ನೀಡಲಾಗಿದೆ, ಹೊಸ ಯೋಜನೆಗಳೇನಿವೆ? ಇಲ್ಲಿವೆ ಮುಖ್ಯಾಂಶಗಳು...</strong></p>.<p>*ಹೊಸ ತೆರಿಗೆ ಹೊರೆ ಇಲ್ಲ, ಪೆಟ್ರೋಲ್-ಡೀಸೆಲ್ ತೆರಿಗೆ ಕಡಿತವೂ ಇಲ್ಲ</p>.<p>*45 ಲಕ್ಷ ರೂ. ವರೆಗೆ ಫ್ಲ್ಯಾಟ್ ಖರೀದಿ ಮಾಡುವಾಗ ಮುದ್ರಾಂಕ ಶುಲ್ಕ ಪಾವತಿಯಿಲ್ಲ</p>.<p>*ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹1500 ಕೋಟಿ ಮೀಸಲು</p>.<p>*ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ₹500 ಕೋಟಿ ಅನುದಾನ</p>.<p>*ಶಿವಮೊಗ್ಗ ಜಿಲ್ಲೆಯಲ್ಲಿರುವ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಲಾಗುವುದು</p>.<p><strong>ಬಜೆಟ್ ಲೈವ್:</strong><a href="https://www.prajavani.net/business/budget/karnataka-budget-2021-chief-minister-bs-yediyurappa-presents-budget-live-updates-in-kannada-811548.html">Live Updates| Karnataka Budget 2021: ಹೊಸ ತೆರಿಗೆ ಹೊರೆ ಇಲ್ಲ, ಪೆಟ್ರೋಲ್-ಡೀಸೆಲ್ ತೆರಿಗೆ ಕಡಿತವೂ ಇಲ್ಲ</a></p>.<p>*2021-22ನೇ ಸಾಲಿನ ಬಜೆಟ್ ಗಾತ್ರ ₹2.5 ಲಕ್ಷ ಕೋಟಿ</p>.<p>*ರಾಜ್ಯದ ಜಿಎಸ್ಟಿ ಸಂಗ್ರಹದಲ್ಲಿ ಇಳಿಕೆ: ಯಡಿಯೂರಪ್ಪ</p>.<p>*ಅಯೋಧ್ಯೆಯಲ್ಲಿ ರಾಜ್ಯದ ಯಾತ್ರಿ ನಿವಾಸ: ಬಿಎಸ್ವೈ ಘೋಷಣೆ</p>.<p><strong>ಓದಿ:</strong><a href="https://cms.prajavani.net/karnataka-news/congress-decide-to-boycott-budget-session-siddaramaiah-811565.html" itemprop="url">ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ: ಘೋಷಣೆ ಕೂಗುತ್ತ ಸಭಾತ್ಯಾಗ</a></p>.<p>* ಕಿದ್ವಾಯಿ ಮಾದರಿಯ ಆಸ್ಪತ್ರೆಗೆ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ</p>.<p>*ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ 10ರಷ್ಟು ಮೀಸಲಾತಿ</p>.<p>*ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ನಿರ್ಮಾಣ</p>.<p>*ದೇಶೀಯ ಗೋ ಸಂಪತ್ತಿನ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ತರಬೇತಿ ನೀಡಲು ಹೆಸರಘಟ್ಟದಲ್ಲಿ ಥೀಮ್ ಪಾರ್ಕ್</p>.<p>*ನಂದಿ ದುರ್ಗ ಮೇಕೆ ತಳಿಗಳನ್ನು ಅಭಿವೃದ್ಧಿಪಡಿಸಿ ಉತ್ಕೃಷ್ಟ ದರ್ಜೆಯ ಹೋತ ವಿತರಿಸಲು ₹1 ಕೋಟಿ ಅನುದಾನ</p>.<p>*ಪ್ರಧಾನ ಮಂತ್ರಿ ಮತ್ಸ್ಯ ಸಂಪ್ರದಾ ಯೋಜನೆಗೆ ₹62 ಕೋಟಿ</p>.<p>*ಮಹಿಳಾ ದಿನಕ್ಕೆ ಮಹಿಳೆಯರಿಗೆ ಹೆಚ್ಚಿನ ಸೌಕರ್ಯ: 6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆ</p>.<p>*ಉಪನಗರ ರೈಲು ಯೋಜನೆಗೆ2021-22ನೇ ಸಾಲಿಗೆ 850 ಕೋಟಿ</p>.<p>*ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ ₹900 ಕೋಟಿ</p>.<p><strong>ಓದಿ:</strong><a href="https://www.prajavani.net/business/budget/karnataka-budget-2021-bs-yediyurappa-on-tax-collection-and-gst-compensation-811579.html" itemprop="url">ಕೋವಿಡ್ ಪರಿಣಾಮದಿಂದ ತೆರಿಗೆ ಪಾಲಿನಲ್ಲಿ ಇಳಿಕೆ: ಬಿಎಸ್ವೈ</a></p>.<p>*ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ಒಟ್ಟು ₹7,795 ಕೋಟಿ ಅನುದಾನ</p>.<p>*ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಅಂತರ ರಾಷ್ಟ್ರೀಯ ಮಟ್ಟದ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್</p>.<p>*ಬೆಂಗಳೂರು ನಗರದ ಘನತ್ಯಾಜ್ಯ ಸಂಗ್ರಹಣೆ, ಸಾಗಣಿಕೆ ಮತ್ತು ಸಂಸ್ಕರಣೆಯನ್ನು ನಿರ್ವಹಿಸಲು ಪ್ರತ್ಯೇಕ ಕಂಪನಿ</p>.<p>*ಬೆಂಗಳೂರು ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಪ್ರತಿ ವಾರಾಂತ್ಯದ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ₹2 ಕೋಟಿ</p>.<p>*ಕನ್ನಡ ಭಾಷೆಯನ್ನು ತಂತ್ರಜ್ಞಾನಕ್ಕೆ ಇನ್ನಷ್ಟು ಒಗ್ಗಿಸುವ ನಿಟ್ಟಿನಲ್ಲಿ ₹2 ಕೋಟಿ ಅನುದಾನ</p>.<p><strong>ಓದಿ:</strong><a href="www.prajavani.net/business/budget/karnataka-budget-2021-use-of-kannada-in-technology-emphasised-in-budget-funding-for-kannada-language-811630.html">Karnataka Budget 2021: ಬರಲಿದೆ ಇ– ಕನ್ನಡ ಕಲಿಕಾ ಅಕಾಡೆಮಿ, ಏನಿದು?</a></p>.<p>*ಸಾವಯವ ಕೃಷಿ ಉತ್ತೇಜನಕ್ಕೆ ₹500 ಕೋಟಿ ವೆಚ್ಚದಲ್ಲಿ ಯೋಜನೆ</p>.<p>*ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಇರುವ ಮೀಸಲಾತಿ ಶೇ 50ಕ್ಕೆ ಹೆಚ್ಚಳ</p>.<p>*ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನಕ್ಕೆ 2021-22ನೇ ಸಾಲಿನಲ್ಲಿ ₹10 ಕೋಟಿ ಅನುದಾನ</p>.<p>*ಬೈಯಪ್ಪನಹಳ್ಳಿಯಲ್ಲಿ ₹50 ಕೋಟಿ ವೆಚ್ಚದ ಸುಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣ.</p>.<p><strong>ಓದಿ:</strong><a href="www.prajavani.net/business/budget/karnataka-budget-2021-highlights-cm-bs-yediyurappa-announces-comprehensive-development-of-bengaluru-811631.html">Karnataka Budget 2021: ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ₹7,795 ಕೋಟಿ ಅನುದಾನ</a></p>.<p>*ಆಯ್ದ 50 ಶಾಲೆಗಳ ಅಭಿವೃದ್ಧಿಗೆ ₹100 ಕೋಟಿ</p>.<p>*ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ₹150 ಕೋಟಿ ಅನುದಾನ</p>.<p>*ಸರ್ಕಾರಿ ಶಾಲೆಗಳಿಗೆ ಪೀಠೋಪಕರಣಗಳು ಮತ್ತು ಕಲಿಕಾ ಸಾಮಗ್ರಿಗಳ ವಿತರಣೆಗೆ ₹ 50 ಕೋಟಿ ಅನುದಾನ</p>.<p>*ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ ನವೀಕರಣ ಮತ್ತು ದುರಸ್ತಿಗೆ ₹33 ಕೋಟಿ ಅನುದಾನ</p>.<p>*ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ಒಟ್ಟು ₹7,795 ಕೋಟಿ ಅನುದಾನ</p>.<p>*ಆಗಸ್ಟ್ 2021ರೊಳಗೆ ಒಂದು ರಾಷ್ಟ್ರ ಒಂದು ಕಾರ್ಡ್ ವ್ಯವಸ್ಥೆ ಜಾರಿಗೆ</p>.<p><strong>ಓದಿ:</strong><a href="https://www.prajavani.net/karnataka-news/chief-minister-bsyadiyurappa-presents-karnataka-budget-2021-811620.html" itemprop="url">ಕರ್ನಾಟಕ ಬಜೆಟ್ 2021: ಮಹಿಳೆಯರಿಗೆ ಬಂಪರ್; ಜನರಿಗೆ ಹೊರೆಯಿಲ್ಲದ ಮುಂಗಡಪತ್ರ</a></p>.<p>* ಬಿಬಿಎಂಪಿಯ 57 ವಾರ್ಡ್ಗಳಲ್ಲಿ ₹10 ಕೋಟಿ ವೆಚ್ಚದಲ್ಲಿ ಜನಾರೋಗ್ಯ ಕೇಂದ್ರಗಳ ಸ್ಥಾಪನೆ</p>.<p>* ₹33 ಕೋಟಿ ವೆಚ್ಚದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಾಲೆಗಳ ನವೀಕರಣ ಮತ್ತು ಪುನರ್ ನಿರ್ಮಾಣ.</p>.<p>* ಉತ್ತರ ಬೆಂಗಳೂರಿಗೆಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ</p>.<p>*ರಾಜ್ಯದ ಡೇಟಾ ಕೇಂದ್ರದ ಸೈಬರ್ ಸುರಕ್ಷತೆ ಬಲಪಡಿಸಲು ಸುಸಜ್ಜಿತ ಭದ್ರತಾ ಕಾರ್ಯಾಚರಣೆ ಕೇಂದ್ರದ ಸ್ಥಾಪನೆಗೆ ₹ 2 ಕೋಟಿ</p>.<p>*ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಹಕ್ಕು ದಾಖಲೆ ವಿತರಿಸುವ ‘ಸ್ವಾಮಿತ್ವ’ ಯೋಜನೆ ತ್ವರಿತ ಜಾರಿಗೆ ₹ 25 ಕೋಟಿ</p>.<p>*‘ಜಿಲ್ಲಾಧಿಕಾರಿ ನಡಿಗೆ ಹಳ್ಳಿಯ ಕಡೆಗೆ’, ‘ಮನೆ ಬಾಗಿಲಿಗೇ ಮಾಸಾಶನ’ ಕಾರ್ಯಕ್ರಮಗಳಮುಂದುವರಿಕೆ</p>.<p><strong>ನೋಡಿ:</strong><a href="https://www.prajavani.net/photo/karnataka-news/karnataka-budget-2021-infographic-highlights-cm-bs-yediyurappa-presents-karnataka-state-budget-811602.html" itemprop="url">Karnataka Budget 2021 Infographic: ಬಜೆಟ್ ಪ್ರಮುಖಾಂಶಗಳು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>