ದೊಡ್ಡಬಳ್ಳಾಪುರ ತಾಲ್ಲೂಕು ತಪಸೀಹಳ್ಳಿ ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿ, ನೆಲಮಂಗಲ ಸಮೀಪದ ಅರಿಶಿನಕುಂಟೆಯ ತೈಲೇಶ್ವರ ಗಾಣಿಗರ ಮಹಾಸಂಸ್ಥಾನದ ಪೂರ್ಣಾನಂದಪುರಿ ಸ್ವಾಮೀಜಿ, ಸಚಿವ ಕೆ.ಸಿ.ನಾರಾಯಣಗೌಡ, ಸಂಸದ ಪಿ.ಸಿ.ಮೋಹನ್, ರಾಜ್ಯ ತೊಗಟವೀರ ಕ್ಷತ್ರಿಯ ನೇಕಾರ ಸಂಘದ ಅಧ್ಯಕ್ಷ ಬಿ.ಎಸ್. ಸೋಮಶೇಖರ್, ಅಖಿಲ ಭಾರತ ತೊಗಟವೀರ ಕ್ಷತ್ರಿಯ ಸಂಘದ ಅಧ್ಯಕ್ಷ ಎಸ್. ಹರೀಶ್, ಬಿಜೆಪಿ ಮುಖಂಡ ಎಂ.ಡಿ ಲಕ್ಷ್ಮೀನಾರಾಯಣ, ಪುಷ್ಪಾಂಡಜ ಆಶ್ರಮ ಗುರುಪೀಠ ಟ್ರಸ್ಟ್ ಅಧ್ಯಕ್ಷ ಸಿ. ಅಶ್ವತ್ಥ ನಾರಾಯಣ ಉಪಸ್ಥಿತರಿದ್ದರು.