ಗುರುವಾರ, 18 ಸೆಪ್ಟೆಂಬರ್ 2025
×
ADVERTISEMENT
ADVERTISEMENT

Karnataka Budget: ಬಜೆಟ್ ಭಾಷಣದಲ್ಲಿ ಕವಿತೆ, ಚಿಂತಕರ ನುಡಿ ಪ್ರಸ್ತಾಪಿಸಿದ ಸಿಎಂ

Published : 7 ಮಾರ್ಚ್ 2025, 10:58 IST
Last Updated : 7 ಮಾರ್ಚ್ 2025, 10:58 IST
ಫಾಲೋ ಮಾಡಿ
Comments
ರಾಷ್ಟ್ರವು ತನ್ನ ಅರ್ಧದಷ್ಟಿರುವ ಮಹಿಳೆಯರನ್ನು ಆರ್ಥಿಕವಾಗಿ ನಿಷ್ಕ್ರಿಯವಾಗಿಸಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಅವರನ್ನು ಆರ್ಥಿಕವಾಗಿ ಸ್ವತಂತ್ರರನ್ನಾಗಿಸದೆ ಮಾಡುವ ಎಲ್ಲಾ ಅಭಿವೃದ್ಧಿ ಮಾದರಿಗಳು ಟೊಳ್ಳಾಗಿರುತ್ತವೆ
ಡಾ|| ಬಿ. ಆರ್‌. ಅಂಬೇಡ್ಕರ್‌
ಸಮಾಜವು ತನ್ನ ಅಸಹಾಯಕ ಸದಸ್ಯರ ಕುರಿತು ತೋರುವ ಕಾಳಜಿಯು ಆ ನಾಗರಿಕತೆಯ ಪ್ರಬುದ್ಧತೆಯನ್ನು ತೋರುತ್ತದೆ.
–ಡಾ. ರಾಮ ಮನೋಹರ ಲೋಹಿಯಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT