ಕರ್ನಾಟಕದ ಮಟ್ಟಿಗೆ 16 ಬಾರಿ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ ಮಾ.6) ತಮ್ಮದೇ ದಾಖಲೆಯನ್ನು ಮುರಿಯಲಿದ್ದು, 17ನೇ ಬಾರಿ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ನ ಕ್ಷಣ ಕ್ಷಣದ ಅಪ್ಡೇಟ್ ಇಲ್ಲಿದೆ...
03:1106 Mar 2026
ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಗ್ಯಾರಂಟಿಗಳ ಬಗ್ಗೆ ಉಪಮುಖ್ಯಮಂತ್ರಿಗಳೇ ಅಸಮಾಧಾನ ಹೊಂದಿದ್ದಾರೆ. ಕೆರೆಗಳಿಗೆ ನೀರು ತುಂಬಿಸುವ ವಿಚಾರದಲ್ಲಿ ಸರ್ಕಾರ ರಾಜಕೀಯ ಮಾಡಬಾರದು. ರಾಜ್ಯದ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರ ಬಜೆಟ್ ಮಂಡಿಸಲಿ.