ನೇರ ನಗದು ವರ್ಗಾವಣೆಯಿಂದ ಜನರಿಗೆ ಲಾಭವಾಗಿದೆ. ಕೇಂದ್ರ ಸರ್ಕಾರ ಜಾರಿ ಮಾಡಿದ ಆರೋಗ್ಯ ವಿಮೆ, ಅಪಘಾತ ವಿಮೆ, ಯುಪಿಐ, ಪೇಮೆಂಟ್ ಗೇಟ್ ವೇ, ವಸತಿ ಯೋಜನೆ ಸೇರಿದಂತೆ ಹಲವು ಸಮಾಜ ಕಲ್ಯಾಣ ಯೋಜನೆಗಳು ಜನರಿಗೆ ತಲುಪಿವೆ. ಜನರ ಆದಾಯ ಮತ್ತು ಖರೀದಿ ಶಕ್ತಿಯನ್ನು ವೃದ್ಧಿಸುವ ಗುರಿಯನ್ನು ಈ ಬಾರಿಯ ಬಜೆಟ್ ಹೊಂದಿದೆ ಎಂದು ಹೇಳಿದರು.