ಬುಧವಾರ, 11 ಫೆಬ್ರುವರಿ 2026
×
ADVERTISEMENT
ADVERTISEMENT

Union Budget 2026: ಅನ್ನದಾತರ ಆದಾಯ ಹೆಚ್ಚಿಸಲು ಕಸರತ್ತು

ಕೃಷಿಯಲ್ಲೂ ಎಐ, ಗೋಡಂಬಿ,  ಮೀನುಗಾರಿಕೆ, ಪಶುಸಂಗೋಪನೆಗೆ ಪ್ರೋತ್ಸಾಹ, ತೆಂಗಿಗೆ ಉತ್ತೇಜನ
Published : 1 ಫೆಬ್ರುವರಿ 2026, 13:53 IST
Last Updated : 1 ಫೆಬ್ರುವರಿ 2026, 13:53 IST
ಫಾಲೋ ಮಾಡಿ
Comments
ಶ್ರೀಗಂಧ ಕೃಷಿಗೆ ಉತ್ತೇಜನ
ಶ್ರೀಗಂಧ, ಭಾರತದ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಂಪರೆ ಜತೆ ಮೇಳೈಸಿದೆ. ದೇಶದ ಶ್ರೀಗಂಧ ಪರಂಪರೆ ವೈಭವವನ್ನು ಮುಂದುವರಿಸುವ ನಿಟ್ಟಿನಲ್ಲಿ ಶ್ರೀಗಂಧ ಬೆಳೆಯಲು ಮತ್ತು ಕಟಾವು ನಂತರ ಪ್ರಕ್ರಿಯೆಗಳಿಗೆ ನೆರವು ನೀಡಲಾಗುವುದು. ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಈ ಯೋಜನೆಯನ್ನು ಕೈಗೊಳ್ಳಲಾಗುವುದು ಎಂದು ಬಜೆಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT