ಸಂಸತ್ತಿನಲ್ಲಿ ಸೋಮವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು,‘ ಸರ್ಕಾರ ಮೊದಲ ಘೋಷಿತ ನೀತಿಗಳನ್ನು ಜಾರಿಗೆಗೊಳಿಸಿದರೆ ಉತ್ತಮವಾಗಿರುತ್ತದೆ. ಇಂದಿನ ಬಜೆಟ್ ಯಾವುದೇ ರೀತಿಯಲ್ಲಿ ಬಡತನ, ನಿರುದ್ಯೋಗ ಮತ್ತು ಹಣದುಬ್ಬರದಂತಹ ಸಮಸ್ಯೆಗಳನ್ನು ಬಗೆಹರಿಸುವಂತೆ ಕಾಣುತ್ತಿದೆಯೇ?’ ಎಂದು ಅವರು ಪ್ರಶ್ನಿಸಿದ್ದಾರೆ.