<p>ಎರಡನೇ ಮತ್ತು ಮೂರನೇ ಹಂತದ ಮತ್ತು ಧಾರ್ಮಿಕ ಕೇಂದ್ರಗಳಿರುವ ನಗರ ಮತ್ತು ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಅಂಥ ನಗರಗಳ ಮೂಲಸೌಕರ್ಯ ಮತ್ತು ಆಧುನಿಕರಣದತ್ತ ಗಮನ ಹರಿಸಲಾಗುತ್ತದೆ. ನಗರದ ಅಭಿವೃದ್ಧಿಯ ವೇಗವರ್ಧಕಗಳಾಗಿರುವ ಆರ್ಥಿಕ ಪ್ರದೇಶಗಳಲ್ಲಿ(ಸಿಇಆರ್) ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು 5 ವರ್ಷಗಳಲ್ಲಿ ಪ್ರತಿ ಸಿಇಆರ್ಗೆ ₹5 ಸಾವಿರ ಕೋಟಿ ಹಂಚಿಕೆ ಮಾಡಲಾಗಿದೆ.</p>.<h2>ಮುನ್ಸಿಪಲ್ ಬಾಂಡ್ಗಳಿಗೆ ಪ್ರೋತ್ಸಾಹ</h2>.<p>ದೊಡ್ಡ ನಗರಗಳಲ್ಲಿ ಅಧಿಕ ಮೌಲ್ಯದ ಮುನ್ಸಿಪಲ್ ಬಾಂಡ್ಗಳ ಒದಗಿಸುವುದನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ₹1,000 ಕೋಟಿಗಿಂತ ಹೆಚ್ಚಿನ ಬಾಂಡ್ಗಳ ವಿತರಣೆಯ ಮೂಲಕ ಮೂಲ ಸೌಕರ್ಯ ಅಭಿವೃದ್ಧಿಗೆ ಸಾಲ ಪಡೆಯುವುದರ ಮೇಲೆ ₹ 100 ಕೋಟಿ ಪ್ರೋತ್ಸಾಹಧನವನ್ನು ಘೋಷಿಸಲಾಗಿದೆ.</p>.<p>ಸಣ್ಣ ಮತ್ತು ಮಧ್ಯಮ ಹಂತದ ನಗರಗಳಿಗೆ ನೆರವು ನೀಡಲು ₹200 ಕೋಟಿವರೆಗಿನ ಮೌಲ್ಯದ ಬಾಂಡ್ಗಳಿಗೆ ಅಮೃತ ಯೋಜನೆಯಡಿ ನೀಡಲಾಗುವ ಪ್ರೋತ್ಸಾಹಧನವನ್ನು ಮುಂದುವರಿಸಲಾಗುವುದು ಎಂದು ನಿರ್ಮಲಾ ಸೀತರಾಮನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಎರಡನೇ ಮತ್ತು ಮೂರನೇ ಹಂತದ ಮತ್ತು ಧಾರ್ಮಿಕ ಕೇಂದ್ರಗಳಿರುವ ನಗರ ಮತ್ತು ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಅಂಥ ನಗರಗಳ ಮೂಲಸೌಕರ್ಯ ಮತ್ತು ಆಧುನಿಕರಣದತ್ತ ಗಮನ ಹರಿಸಲಾಗುತ್ತದೆ. ನಗರದ ಅಭಿವೃದ್ಧಿಯ ವೇಗವರ್ಧಕಗಳಾಗಿರುವ ಆರ್ಥಿಕ ಪ್ರದೇಶಗಳಲ್ಲಿ(ಸಿಇಆರ್) ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು 5 ವರ್ಷಗಳಲ್ಲಿ ಪ್ರತಿ ಸಿಇಆರ್ಗೆ ₹5 ಸಾವಿರ ಕೋಟಿ ಹಂಚಿಕೆ ಮಾಡಲಾಗಿದೆ.</p>.<h2>ಮುನ್ಸಿಪಲ್ ಬಾಂಡ್ಗಳಿಗೆ ಪ್ರೋತ್ಸಾಹ</h2>.<p>ದೊಡ್ಡ ನಗರಗಳಲ್ಲಿ ಅಧಿಕ ಮೌಲ್ಯದ ಮುನ್ಸಿಪಲ್ ಬಾಂಡ್ಗಳ ಒದಗಿಸುವುದನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ₹1,000 ಕೋಟಿಗಿಂತ ಹೆಚ್ಚಿನ ಬಾಂಡ್ಗಳ ವಿತರಣೆಯ ಮೂಲಕ ಮೂಲ ಸೌಕರ್ಯ ಅಭಿವೃದ್ಧಿಗೆ ಸಾಲ ಪಡೆಯುವುದರ ಮೇಲೆ ₹ 100 ಕೋಟಿ ಪ್ರೋತ್ಸಾಹಧನವನ್ನು ಘೋಷಿಸಲಾಗಿದೆ.</p>.<p>ಸಣ್ಣ ಮತ್ತು ಮಧ್ಯಮ ಹಂತದ ನಗರಗಳಿಗೆ ನೆರವು ನೀಡಲು ₹200 ಕೋಟಿವರೆಗಿನ ಮೌಲ್ಯದ ಬಾಂಡ್ಗಳಿಗೆ ಅಮೃತ ಯೋಜನೆಯಡಿ ನೀಡಲಾಗುವ ಪ್ರೋತ್ಸಾಹಧನವನ್ನು ಮುಂದುವರಿಸಲಾಗುವುದು ಎಂದು ನಿರ್ಮಲಾ ಸೀತರಾಮನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>