<p><strong>ನವದೆಹಲಿ:</strong> ಬಡವರ ಬಗ್ಗೆ ಗಮನ ಹರಿಸುವುದು ನಮ್ಮ ಸರ್ಕಾರದ ಸಂಕಲ್ಪ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. </p>.ಬಜೆಟ್ ಪ್ರತಿ ಸೋರಿಕೆಯಾಗಿತ್ತು; ಯಾವ ವರ್ಷ ಗೊತ್ತಾ?.<p>ಬಜೆಟ್ ಭಾಷಣದ ಆರಂಭದಲ್ಲಿಯೇ ‘ಈ ಸಂಕಲ್ಪವನ್ನು ನೆರವೇರಿಸಲು ಕರ್ತವ್ಯ ಭವನದಲ್ಲಿ ತಯಾರಿಸಲಾದ ಮೊದಲ ಬಜೆಟ್ ಮೂರು ಕರ್ತವ್ಯಗಳಿಂದ ಪ್ರೇರಿತಗೊಂಡಿದೆ’ ಎಂದು ಅವರು ಹೇಳಿದರು.</p><p>ಉತ್ಪಾದನೆ ಮತ್ತು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಮೂಲಕ ಜಾಗತಿಕ ಅನಿಶ್ಚಿತತೆಯ ಹೊರತಾಗಿಯೂ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದು ಮತ್ತು ಉಳಿಸಿಕೊಳ್ಳುವುದು ನಮ್ಮ ಮೊದಲ ಕರ್ತವ್ಯವಾಗಿದೆ.</p>.ಹಿರಿಯ ನಾಗರಿಕರಿಗಾಗಿ ಕೇರಳದಲ್ಲಿ ಪ್ರತ್ಯೇಕ ಬಜೆಟ್! ದೇಶದಲ್ಲಿಯೇ ಮೊದಲು.<p>ಜನರ ಆಶೋತ್ತರಗಳನ್ನು ಈಡೇರಿಸುವುದು ಮತ್ತು ದೇಶದ ಅಭಿವೃದ್ಧಿಯಲ್ಲಿ ಬಲಿಷ್ಠ ಪಾಲುದಾರರಾಗುವಂತೆ ಅವರ ಸಾಮರ್ಥ್ಯವನ್ನು ಹೆಚ್ಚಿಸುವುದು ನಮ್ಮ ಎರಡನೇ ಕರ್ತವ್ಯ.</p><p>‘ನಮ್ಮ ಮೂರನೇ ಕರ್ತವ್ಯ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಆಧರಿತವಾಗಿದ್ದು, ಪ್ರತಿ ಕುಟುಂಬ, ಸಮುದಾಯ, ಧರ್ಮ ಹಾಗೂ ವಿಭಾಗಗಳಿಗೆ ಸಂಪನ್ಮೂಲಗಳ ಬಳಕೆಗೆ ಅವಕಾಶ ನೀಡುವುದಾಗಿದೆ’ ಎಂದು ಅವರು ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.</p>.Union Budget 2026 LIVE: ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಡವರ ಬಗ್ಗೆ ಗಮನ ಹರಿಸುವುದು ನಮ್ಮ ಸರ್ಕಾರದ ಸಂಕಲ್ಪ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. </p>.ಬಜೆಟ್ ಪ್ರತಿ ಸೋರಿಕೆಯಾಗಿತ್ತು; ಯಾವ ವರ್ಷ ಗೊತ್ತಾ?.<p>ಬಜೆಟ್ ಭಾಷಣದ ಆರಂಭದಲ್ಲಿಯೇ ‘ಈ ಸಂಕಲ್ಪವನ್ನು ನೆರವೇರಿಸಲು ಕರ್ತವ್ಯ ಭವನದಲ್ಲಿ ತಯಾರಿಸಲಾದ ಮೊದಲ ಬಜೆಟ್ ಮೂರು ಕರ್ತವ್ಯಗಳಿಂದ ಪ್ರೇರಿತಗೊಂಡಿದೆ’ ಎಂದು ಅವರು ಹೇಳಿದರು.</p><p>ಉತ್ಪಾದನೆ ಮತ್ತು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಮೂಲಕ ಜಾಗತಿಕ ಅನಿಶ್ಚಿತತೆಯ ಹೊರತಾಗಿಯೂ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದು ಮತ್ತು ಉಳಿಸಿಕೊಳ್ಳುವುದು ನಮ್ಮ ಮೊದಲ ಕರ್ತವ್ಯವಾಗಿದೆ.</p>.ಹಿರಿಯ ನಾಗರಿಕರಿಗಾಗಿ ಕೇರಳದಲ್ಲಿ ಪ್ರತ್ಯೇಕ ಬಜೆಟ್! ದೇಶದಲ್ಲಿಯೇ ಮೊದಲು.<p>ಜನರ ಆಶೋತ್ತರಗಳನ್ನು ಈಡೇರಿಸುವುದು ಮತ್ತು ದೇಶದ ಅಭಿವೃದ್ಧಿಯಲ್ಲಿ ಬಲಿಷ್ಠ ಪಾಲುದಾರರಾಗುವಂತೆ ಅವರ ಸಾಮರ್ಥ್ಯವನ್ನು ಹೆಚ್ಚಿಸುವುದು ನಮ್ಮ ಎರಡನೇ ಕರ್ತವ್ಯ.</p><p>‘ನಮ್ಮ ಮೂರನೇ ಕರ್ತವ್ಯ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಆಧರಿತವಾಗಿದ್ದು, ಪ್ರತಿ ಕುಟುಂಬ, ಸಮುದಾಯ, ಧರ್ಮ ಹಾಗೂ ವಿಭಾಗಗಳಿಗೆ ಸಂಪನ್ಮೂಲಗಳ ಬಳಕೆಗೆ ಅವಕಾಶ ನೀಡುವುದಾಗಿದೆ’ ಎಂದು ಅವರು ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.</p>.Union Budget 2026 LIVE: ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>