<p><strong>ನವದೆಹಲಿ:</strong> ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2026–27ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.</p> <p>ಭೌಗೋಳಿಕ ರಾಜಕೀಯ ಅನಿಶ್ಚಿತತೆ, ಬಂಡವಾಳದ ಹೊರ ಹರಿವು, ಅಮೆರಿಕದ ಸುಂಕ ಹೇರಿಕೆಯಿಂದ ಭಾರತದ ಅರ್ಥ ವ್ಯವಸ್ಥೆಯ ಮೇಲೆ ಪರಿಣಾಮ ಬೀರದಂತೆ ಆರ್ಥಿಕ ಸ್ಥಿರತೆ ಮತ್ತು ಅಭಿವೃದ್ಧಿ ಮಧ್ಯೆ ಸಮನ್ವಯ ಕಾಯ್ದುಕೊಳ್ಳುವ ಉಪಕ್ರಮಗಳನ್ನು ನಿರ್ಮಲಾ ಸೀತಾರಾಮನ್ 2026–27ನೇ ಸಾಲಿನ ಬಜೆಟ್ನಲ್ಲಿ ಪ್ರಕಟಿಸುವ ಸಾಧ್ಯತೆಗಳಿವೆ.</p>.<h2>ಸವಾಲುಗಳೇನು?</h2> <p>*ತೆರಿಗೆ ಕಡಿತವು ಸರ್ಕಾರದ ಆದಾಯಕ್ಕೆ ಹೊಡೆತ ನೀಡುವುದರಿಂದ ಈ ಆಯ್ಕೆಯನ್ನು ಕೆಲವು ಕ್ಷೇತ್ರಗಳಿಗೆ ಮಾತ್ರ ಸೀಮಿತಗೊಳಿಸಬಹುದು</p><p>* ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಿರಗೊಳ್ಳದ ಹೊರತು ಹೂಡಿಕೆದಾರರ ವಿಶ್ವಾಸವನ್ನು ಶೀಘ್ರವಾಗಿ ಮರುಸ್ಥಾಪಿಸುವುದು ಕಷ್ಟ </p><p>* ಡಾಲರ್ ಎದುರು ರೂಪಾಯಿ ವಿನಿಮಯ ಮೌಲ್ಯ ಕುಸಿಯುತ್ತಿರುವುದರಿಂದ ವಿದೇಶಿ ಹೂಡಿಕೆದಾರಿಂದ ಷೇರುಗಳ ಮಾರಾಟ ಹೆಚ್ಚಿದೆ.</p>.ಇಂದು ಕೇಂದ್ರ ಬಜೆಟ್: ಆರ್ಥಿಕ ಸ್ಥಿರತೆ, ಅಭಿವೃದ್ಧಿ ಸಮನ್ವಯಕ್ಕೆ ಯತ್ನ? .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2026–27ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.</p> <p>ಭೌಗೋಳಿಕ ರಾಜಕೀಯ ಅನಿಶ್ಚಿತತೆ, ಬಂಡವಾಳದ ಹೊರ ಹರಿವು, ಅಮೆರಿಕದ ಸುಂಕ ಹೇರಿಕೆಯಿಂದ ಭಾರತದ ಅರ್ಥ ವ್ಯವಸ್ಥೆಯ ಮೇಲೆ ಪರಿಣಾಮ ಬೀರದಂತೆ ಆರ್ಥಿಕ ಸ್ಥಿರತೆ ಮತ್ತು ಅಭಿವೃದ್ಧಿ ಮಧ್ಯೆ ಸಮನ್ವಯ ಕಾಯ್ದುಕೊಳ್ಳುವ ಉಪಕ್ರಮಗಳನ್ನು ನಿರ್ಮಲಾ ಸೀತಾರಾಮನ್ 2026–27ನೇ ಸಾಲಿನ ಬಜೆಟ್ನಲ್ಲಿ ಪ್ರಕಟಿಸುವ ಸಾಧ್ಯತೆಗಳಿವೆ.</p>.<h2>ಸವಾಲುಗಳೇನು?</h2> <p>*ತೆರಿಗೆ ಕಡಿತವು ಸರ್ಕಾರದ ಆದಾಯಕ್ಕೆ ಹೊಡೆತ ನೀಡುವುದರಿಂದ ಈ ಆಯ್ಕೆಯನ್ನು ಕೆಲವು ಕ್ಷೇತ್ರಗಳಿಗೆ ಮಾತ್ರ ಸೀಮಿತಗೊಳಿಸಬಹುದು</p><p>* ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಿರಗೊಳ್ಳದ ಹೊರತು ಹೂಡಿಕೆದಾರರ ವಿಶ್ವಾಸವನ್ನು ಶೀಘ್ರವಾಗಿ ಮರುಸ್ಥಾಪಿಸುವುದು ಕಷ್ಟ </p><p>* ಡಾಲರ್ ಎದುರು ರೂಪಾಯಿ ವಿನಿಮಯ ಮೌಲ್ಯ ಕುಸಿಯುತ್ತಿರುವುದರಿಂದ ವಿದೇಶಿ ಹೂಡಿಕೆದಾರಿಂದ ಷೇರುಗಳ ಮಾರಾಟ ಹೆಚ್ಚಿದೆ.</p>.ಇಂದು ಕೇಂದ್ರ ಬಜೆಟ್: ಆರ್ಥಿಕ ಸ್ಥಿರತೆ, ಅಭಿವೃದ್ಧಿ ಸಮನ್ವಯಕ್ಕೆ ಯತ್ನ? .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>