80 ಕೋಟಿ ಜನರಿಗೆ ಉಚಿತ ರೇಷನ್ ನೀಡುವ ಮೂಲಕ ಆಹಾರದ ಕಳವಳ ನಿವಾರಣೆಯಾಗಿದೆ ಎಂದು ಅವರು ಹೇಳಿದ್ದಾರೆ.
ಅನ್ನದಾತರಿಗೆ (ರೈತರು) ಕನಿಷ್ಠ ಬೆಂಬಲ ಬೆಲೆಯನ್ನು ಅಗತ್ಯಕ್ಕೆ ತಕ್ಕಂತೆ ನಿಯಮಿತವಾಗಿ ವೃದ್ಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಅನೇಕ ಸಮಸ್ಯೆಗಳನ್ನು ಎದುರಿಸಿತ್ತು. ಈ ಎಲ್ಲ ಸವಾಲುಗಳನ್ನು ಸರ್ಕಾರವು ಸಮರ್ಥವಾಗಿ ನಿಭಾಯಿಸಿದೆ ಎಂದು ಹೇಳಿದ್ದಾರೆ.