<p><strong>ನವದೆಹಲಿ:</strong> ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಲೋಕಸಭೆಯಲ್ಲಿ 2024–25ನೇ ಹಣಕಾಸು ವರ್ಷದ ಕೇಂದ್ರದ ಮಧ್ಯಂತರ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. </p><p>2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಬಜೆಟ್ ಮಂಡನೆಯ ಭಾಷಣದಲ್ಲಿ ಪ್ರತಿಪಾದಿಸಿದ್ದಾರೆ. </p>.Budget 2024 Highlights: ಬಜೆಟ್ ಮುಖ್ಯಾಂಶಗಳು- ಮಧ್ಯಮ ವರ್ಗಕ್ಕೆ ವಸತಿ ಯೋಜನೆ. <p>ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 25 ಕೋಟಿ ಜನರು ಬಹುಆಯಾಮದ ಬಡತನದಿಂದ ಮುಕ್ತಿ ಪಡೆದಿದ್ದಾರೆ ಎಂದು ಅವರು ಉಲ್ಲೇಖ ಮಾಡಿದ್ದಾರೆ. </p>.Budget 2024 Live Updates | ಆರ್ಥಿಕ ಸ್ಥಿತಿಗತಿ ಕುರಿತು ಸರ್ಕಾರದಿಂದ ಶ್ವೇತಪತ್ರ: ನಿರ್ಮಲಾ.Union Budget: ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಯ ಲೈವ್ ಇಲ್ಲಿ ವೀಕ್ಷಿಸಿ.<p>80 ಕೋಟಿ ಜನರಿಗೆ ಉಚಿತ ರೇಷನ್ ನೀಡುವ ಮೂಲಕ ಆಹಾರದ ಕಳವಳ ನಿವಾರಣೆಯಾಗಿದೆ ಎಂದು ಅವರು ಹೇಳಿದ್ದಾರೆ. </p><p>ಅನ್ನದಾತರಿಗೆ (ರೈತರು) ಕನಿಷ್ಠ ಬೆಂಬಲ ಬೆಲೆಯನ್ನು ಅಗತ್ಯಕ್ಕೆ ತಕ್ಕಂತೆ ನಿಯಮಿತವಾಗಿ ವೃದ್ಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. </p><p>2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಅನೇಕ ಸಮಸ್ಯೆಗಳನ್ನು ಎದುರಿಸಿತ್ತು. ಈ ಎಲ್ಲ ಸವಾಲುಗಳನ್ನು ಸರ್ಕಾರವು ಸಮರ್ಥವಾಗಿ ನಿಭಾಯಿಸಿದೆ ಎಂದು ಹೇಳಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಲೋಕಸಭೆಯಲ್ಲಿ 2024–25ನೇ ಹಣಕಾಸು ವರ್ಷದ ಕೇಂದ್ರದ ಮಧ್ಯಂತರ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. </p><p>2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಬಜೆಟ್ ಮಂಡನೆಯ ಭಾಷಣದಲ್ಲಿ ಪ್ರತಿಪಾದಿಸಿದ್ದಾರೆ. </p>.Budget 2024 Highlights: ಬಜೆಟ್ ಮುಖ್ಯಾಂಶಗಳು- ಮಧ್ಯಮ ವರ್ಗಕ್ಕೆ ವಸತಿ ಯೋಜನೆ. <p>ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 25 ಕೋಟಿ ಜನರು ಬಹುಆಯಾಮದ ಬಡತನದಿಂದ ಮುಕ್ತಿ ಪಡೆದಿದ್ದಾರೆ ಎಂದು ಅವರು ಉಲ್ಲೇಖ ಮಾಡಿದ್ದಾರೆ. </p>.Budget 2024 Live Updates | ಆರ್ಥಿಕ ಸ್ಥಿತಿಗತಿ ಕುರಿತು ಸರ್ಕಾರದಿಂದ ಶ್ವೇತಪತ್ರ: ನಿರ್ಮಲಾ.Union Budget: ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಯ ಲೈವ್ ಇಲ್ಲಿ ವೀಕ್ಷಿಸಿ.<p>80 ಕೋಟಿ ಜನರಿಗೆ ಉಚಿತ ರೇಷನ್ ನೀಡುವ ಮೂಲಕ ಆಹಾರದ ಕಳವಳ ನಿವಾರಣೆಯಾಗಿದೆ ಎಂದು ಅವರು ಹೇಳಿದ್ದಾರೆ. </p><p>ಅನ್ನದಾತರಿಗೆ (ರೈತರು) ಕನಿಷ್ಠ ಬೆಂಬಲ ಬೆಲೆಯನ್ನು ಅಗತ್ಯಕ್ಕೆ ತಕ್ಕಂತೆ ನಿಯಮಿತವಾಗಿ ವೃದ್ಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. </p><p>2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಅನೇಕ ಸಮಸ್ಯೆಗಳನ್ನು ಎದುರಿಸಿತ್ತು. ಈ ಎಲ್ಲ ಸವಾಲುಗಳನ್ನು ಸರ್ಕಾರವು ಸಮರ್ಥವಾಗಿ ನಿಭಾಯಿಸಿದೆ ಎಂದು ಹೇಳಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>