ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ (ಜಿಲ್ಲೆ)

ADVERTISEMENT

ಚಾಮರಾಜನಗರ: ಮತ ಸಂದೇಶದ ರೇಷ್ಮೆ ಸೀರೆಯಲ್ಲಿ ಮಿಂಚಿದ ಅಧಿಕಾರಿಗಳು

ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಶ್ರಮಿಸುತ್ತಿರುವ ಜಿಲ್ಲಾ ಸ್ವೀಪ್ ಸಮಿತಿಯು ಶುಕ್ರವಾರ ಕೈಮಗ್ಗದ ರೇಷ್ಮೆ ಸೀರೆಗಳಲ್ಲೂ ಮತದಾನ ಜಾಗೃತಿ ಸಂದೇಶವನ್ನು ಮುದ್ರಿಸಿತ್ತು.
Last Updated 26 ಏಪ್ರಿಲ್ 2024, 15:25 IST
ಚಾಮರಾಜನಗರ: ಮತ ಸಂದೇಶದ ರೇಷ್ಮೆ ಸೀರೆಯಲ್ಲಿ ಮಿಂಚಿದ ಅಧಿಕಾರಿಗಳು

ಕಾಂಗ್ರೆಸ್ ಗೆಲುವಿಗೆ ಪೂರಕ ವಾತಾವರಣ: ಶಾಸಕ ದರ್ಶನ್‌ ಧ್ರುವನಾರಾಯಣ್ ವಿಶ್ವಾಸ

ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಪೂರಕ ವಾತಾವರಣವಿದ್ದು, ಪಕ್ಷದ ಅಭ್ಯರ್ಥಿ ಸುನಿಲ್‌ಬೋಸ್ ಅವರಿಗೆ ನಂಜನಗೂಡು ಕ್ಷೇತ್ರದಲ್ಲಿ ಹೆಚ್ಚು ಮತ ಸಿಗಲಿವೆ ಎಂದು ಶಾಸಕ ದರ್ಶನ್‌ ಧ್ರುವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದರು.
Last Updated 26 ಏಪ್ರಿಲ್ 2024, 15:20 IST
ಕಾಂಗ್ರೆಸ್ ಗೆಲುವಿಗೆ ಪೂರಕ ವಾತಾವರಣ: ಶಾಸಕ ದರ್ಶನ್‌ ಧ್ರುವನಾರಾಯಣ್ ವಿಶ್ವಾಸ

ಹನೂರು | ದಾಹ ನೀಗಿಸದ ಶುದ್ಧ ಕುಡಿಯುವ ನೀರಿನ ಘಟಕಗಳು: ಜನರ ಆಕ್ರೋಶ

ಬೇಸಿಗೆಯಲ್ಲಿ ಸಾರ್ವಜನಿಕರ ದಾಹ ನೇಗಿಸಬೇಕಿದ್ದ ಶುದ್ಧ ಕುಡಿಯುವ ನೀರಿನ ಬಹುತೇಕ ಘಟಕಗಳು ಕೆಟ್ಟು ನಿಂತಿದ್ದು, ಜನರ ಉಪಯೋಗಕ್ಕೆ ಬಾರದಂತಾಗಿವೆ.
Last Updated 26 ಏಪ್ರಿಲ್ 2024, 15:18 IST
ಹನೂರು | ದಾಹ ನೀಗಿಸದ ಶುದ್ಧ ಕುಡಿಯುವ ನೀರಿನ ಘಟಕಗಳು: ಜನರ ಆಕ್ರೋಶ

ಹನೂರು ತಾಲ್ಲೂಕಿನ ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ– ಇವಿಎಂಗೆ ಹಾನಿ

ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರು
Last Updated 26 ಏಪ್ರಿಲ್ 2024, 11:25 IST
ಹನೂರು ತಾಲ್ಲೂಕಿನ ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ– ಇವಿಎಂಗೆ ಹಾನಿ

ಮಹದೇಶ್ವರ ಬೆಟ್ಟ: ಮತದಾನಕ್ಕೆ ಮುಂದಾಗದ ಕಾಡಂಚಿನ ಗ್ರಾಮಸ್ಥರು

ಹನೂರು (ಚಾಮರಾಜನಗರ): ಗ್ರಾಮಗಳಿಗೆ ಮೂಲಸೌಕರ್ಯ ಕಲ್ಪಿಸಿಲ್ಲ ಎಂದು ಆರೋಪಿಸಿ ತಾಲೂಕಿನ ಮಹದೇಶ್ವರ ಬೆಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ ಐದು ಗ್ರಾಮಗಳ ಜನರು ಮತದಾನದಿಂದ ದೂರ ಉಳಿದಿದ್ದಾರೆ.
Last Updated 26 ಏಪ್ರಿಲ್ 2024, 4:24 IST
ಮಹದೇಶ್ವರ ಬೆಟ್ಟ: ಮತದಾನಕ್ಕೆ ಮುಂದಾಗದ ಕಾಡಂಚಿನ ಗ್ರಾಮಸ್ಥರು

ಮತ ಸಂದೇಶ ಮುದ್ರಿತ ರೇಷ್ಮೆ ಸೀರೆಯಲ್ಲಿ ಮಿಂಚಿದ ಅಧಿಕಾರಿಗಳು

ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಶ್ರಮಿಸುತ್ತಿರುವ ಜಿಲ್ಲಾ ಸ್ವೀಪ್ ಸಮಿತಿ, ಕೈಮಗ್ಗದ ರೇಷ್ಮೆ ಸೀರೆಗಳಲ್ಲೂ ಜಾಗೃತಿ ಸಂದೇಶವನ್ನು ಮುದ್ರಿಸಿದೆ.
Last Updated 26 ಏಪ್ರಿಲ್ 2024, 4:16 IST
ಮತ ಸಂದೇಶ ಮುದ್ರಿತ ರೇಷ್ಮೆ ಸೀರೆಯಲ್ಲಿ ಮಿಂಚಿದ ಅಧಿಕಾರಿಗಳು

ಚಾಮರಾಜನಗರ ಲೋಕಸಭಾ ಕ್ಷೇತ್ರ: ಮತದಾನ ಆರಂಭ

ಚಾಮರಾಜನಗರ ಮೀಸಲು ವಿಧಾನಸಭಾ ಚುನಾವಣೆಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.
Last Updated 26 ಏಪ್ರಿಲ್ 2024, 2:10 IST
ಚಾಮರಾಜನಗರ ಲೋಕಸಭಾ ಕ್ಷೇತ್ರ: ಮತದಾನ ಆರಂಭ
ADVERTISEMENT

ಸಿಡಿದ ಕಾರಿನ ಚಕ್ರ: ಶಾಸಕ ಕೃಷ್ಣಮೂರ್ತಿ ಪಾರು

ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಪ್ರಯಾಣಿಸುತ್ತಿದ್ದ ಕಾರು ಬುಧವಾರ ರಾತ್ರಿ ಮೈಸೂರಿನ ಹೊರವಲಯದ ನಾಡನಹಳ್ಳಿ ಬಳಿ ಅಪಘಾತವಾಗಿದ್ದು, ಅದೃಷ್ಟವಶಾತ್ ಶಾಸಕರು ಸೇರಿದಂತೆ ಕಾರಿನಲ್ಲಿ ಇದ್ದವರಿಗೆ ಯಾವುದೇ ಅಪಾಯವಾಗಿಲ್ಲ.
Last Updated 25 ಏಪ್ರಿಲ್ 2024, 15:22 IST
ಸಿಡಿದ ಕಾರಿನ ಚಕ್ರ: ಶಾಸಕ ಕೃಷ್ಣಮೂರ್ತಿ ಪಾರು

ಕಾರಿನ ಚಕ್ರ ಸ್ಫೋಟ: ಕೊಳ್ಳೇಗಾಲ ಶಾಸಕ ಕೃಷ್ಣಮೂರ್ತಿ ಪಾರು

ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಪ್ರಯಾಣಿಸುತ್ತಿದ್ದ ಕಾರು ಬುಧವಾರ ರಾತ್ರಿ ಮೈಸೂರಿನ ಹೊರವಲಯದಲ್ಲಿ ಅಪಘಾತವಾಗಿದ್ದು, ಅದೃಷ್ಟವಶಾತ್ ಶಾಸಕರು ಸೇರಿದಂತೆ ಕಾರಿನಲ್ಲಿ ಇದ್ದವರಿಗೆ ಏನೂ ಆಗಿಲ್ಲ.
Last Updated 25 ಏಪ್ರಿಲ್ 2024, 7:17 IST
ಕಾರಿನ ಚಕ್ರ ಸ್ಫೋಟ: ಕೊಳ್ಳೇಗಾಲ ಶಾಸಕ ಕೃಷ್ಣಮೂರ್ತಿ ಪಾರು

ಮೋದಿ ಬಂದರೆ ಮತ್ತೆ ಚುನಾವಣೆ ನಡೆಯದು: ಪತ್ರಕರ್ತ ಬಸವರಾಜು

ಚಾಮರಾಜನಗರ: ಈ ಬಾರಿಯ ಲೋಕಸಭಾ ಚುನಾವಣೆಯು ಪ್ರಜಾಪ್ರಭುತ್ವದ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಮತ್ತೆ ನರೇಂದ್ರ ಮೋದಿ ಅಧಿಕಾರಕ್ಕೆ ಬಂದರೆ ಮುಂದೆ ದೇಶದಲ್ಲಿ ಚುನಾವಣೆಗಳೇ ನಡೆಯುವುದಿಲ್ಲ’ ಎಂದು ಪತ್ರಕರ್ತ ಜಿ.ಪಿ.ಬಸವರಾಜು ‌ಬುಧವಾರ ಕಳವಳ ವ್ಯಕ್ತಪಡಿಸಿದರು. 
Last Updated 25 ಏಪ್ರಿಲ್ 2024, 4:41 IST
ಮೋದಿ ಬಂದರೆ ಮತ್ತೆ ಚುನಾವಣೆ ನಡೆಯದು: ಪತ್ರಕರ್ತ ಬಸವರಾಜು
ADVERTISEMENT