ಭಾನುವಾರ, 11 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ವಾಣಿಜ್ಯ ಸುದ್ದಿ
ADVERTISEMENT
ಪ್ರಧಾನಿ ಮೋದಿ 'ಭಾರತದ ಅಜೇಯ ರಕ್ಷಾ ಕವಚ': ಮುಕೇಶ್ ಅಂಬಾನಿ
Modi Leadership: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಜೇಯ ರಕ್ಷಾ ಕವಚವಾಗಿ ರಕ್ಷಣೆ ನೀಡುತ್ತಿದ್ದಾರೆ ಎಂದು ಮುಕೇಶ್ ಅಂಬಾನಿ ಅವರು ವೈಬ್ರಂಟ್ ಗುಜರಾತ್ ಸಮ್ಮೇಳನದಲ್ಲಿ ಪ್ರಶಂಸೆ ವ್ಯಕ್ತಪಡಿಸಿದರು.
Last Updated 11 ಜನವರಿ 2026, 14:36 IST
ಕೇಂದ್ರ ಸರ್ಕಾರವು ಬಜೆಟ್ನಲ್ಲಿ ವಿತ್ತೀಯ ಕೊರತೆ ಮೀರದು: ಪಿಡಬ್ಲ್ಯುಸಿ
Budget Estimate: ‘ಪ್ರಸಕ್ತ ಆರ್ಥಿಕ ವರ್ಷದ ಬಜೆಟ್ನಲ್ಲಿ ಅಂದಾಜು ಮಾಡಲಾಗಿರುವ ವಿತ್ತೀಯ ಕೊರತೆಯ ಮಿತಿಯನ್ನು ಕೇಂದ್ರ ಸರ್ಕಾರವು ಮೀರುವುದಿಲ್ಲ ಎಂಬ ನಿರೀಕ್ಷೆ ಇದೆ’ ಎಂದು ಪಿಡಬ್ಲ್ಯುಸಿ ಪಾಲುದಾರ ರಾನೆನ್ ಬ್ಯಾನರ್ಜಿ ಹೇಳಿದ್ದಾರೆ.
Last Updated 11 ಜನವರಿ 2026, 14:22 IST
ಸಾಲ ಖಾತರಿ: ₹3,361 ಕೋಟಿ ಮಂಜೂರು
ಅಮೆರಿಕದ ಸುಂಕದ ಸವಾಲುಗಳನ್ನು ಎದುರಿಸುತ್ತಿರುವ ರಫ್ತುದಾರರಿಗೆ ಉತ್ತೇಜನ ನೀಡಲು ಕ್ರಮ
Last Updated 10 ಜನವರಿ 2026, 16:22 IST
ನವದೆಹಲಿ: ಸೇವಾ ಶುಲ್ಕ ವಿಧಿಸಿದ 27 ರೆಸ್ಟೊರೆಂಟ್ಗಳಿಗೆ ದಂಡ
Restaurant Fine Delhi: ಸೇವಾ ಶುಲ್ಕ ಸಂಗ್ರಹಿಸಿದ 27 ರೆಸ್ಟೊರೆಂಟ್ಗಳ ವಿರುದ್ಧ ಸಿಸಿಪಿಎ ಕ್ರಮ ಜರುಗಿಸಿ ₹50 ಸಾವಿರದವರೆಗೆ ದಂಡ ವಿಧಿಸಿದ್ದು, ಸೇವಾ ಶುಲ್ಕ ಮರುಪಾವತಿ ಮತ್ತು ಬಿಲ್ಲಿಂಗ್ ಬದಲಾವಣೆ ಸೂಚಿಸಿದೆ.
Last Updated 10 ಜನವರಿ 2026, 16:20 IST
ಬೆಂಗಳೂರು: ‘ನಾಸ್ಕಾಂ’ನಿಂದ ಕೌಶಲ ತರಬೇತಿ
Digital Skills Initiative: ನಾಸ್ಕಾಮ್ ಫೌಂಡೇಶನ್ ಮತ್ತು ಐಬಿಎಂ ನಡುವೆ ಸಹಯೋಗದಡಿ 87 ಸಾವಿರಕ್ಕೂ ಹೆಚ್ಚು ಸೌಲಭ್ಯ ವಂಚಿತ ಯುವಕರಿಗೆ ಡಿಜಿಟಲ್ ಹಾಗೂ ಉದ್ಯೋಗ ಸಂಬಂಧಿತ ಕೌಶಲ ತರಬೇತಿ ನೀಡಲಾಗುತ್ತಿದೆ.
Last Updated 10 ಜನವರಿ 2026, 16:11 IST
ಡಿ–ಮಾರ್ಟ್ ಲಾಭ ಶೇ 18ರಷ್ಟು ಏರಿಕೆ
DMart Quarterly Results: ಡಿಸೆಂಬರ್ ತ್ರೈಮಾಸಿಕದಲ್ಲಿ ಡಿ–ಮಾರ್ಟ್ ಮಾಲೀಕತ್ವದ ಅವೆನ್ಯು ಸೂಪರ್ಮಾರ್ಟ್ಸ್ ₹855.78 ಕೋಟಿ ನಿವ್ವಳ ಲಾಭ ಗಳಿಸಿದ್ದು, ಇದು ಶೇ 18.27ರಷ್ಟು ಏರಿಕೆಯಾಗಿದೆ ಎಂದು ಕಂಪನಿ ಪ್ರಕಟಿಸಿದೆ.
Last Updated 10 ಜನವರಿ 2026, 14:25 IST
ಭಾರತದಿಂದ ಚೀನಾಗೆ ರಫ್ತು ಪ್ರಮಾಣದಲ್ಲಿ ಭಾರೀ ಹೆಚ್ಚಳ: ಇಲ್ಲಿದೆ ಅಂಕಿ-ಅಂಶ
2025–26ರ ಆರ್ಥಿಕ ವರ್ಷದ ಏಪ್ರಿಲ್ನಿಂದ ನವೆಂಬರ್ವರೆಗೆ ಭಾರತದಿಂದ ಚೀನಾಕ್ಕೆ ₹1.10 ಲಕ್ಷ ಕೋಟಿ ಮೌಲ್ಯದ ಸರಕು ರಫ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 33ರಷ್ಟು ಹೆಚ್ಚಳವಾಗಿದ್ದು, ದ್ವಿಪಕ್ಷೀಯ ವ್ಯಾಪಾರದಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ.
Last Updated 9 ಜನವರಿ 2026, 16:51 IST
ADVERTISEMENT
ಭಾರತದ ಜಿಡಿಪಿಯಲ್ಲಿ ಈ ವರ್ಷ ಶೇ 6.6ರಷ್ಟು ಪ್ರಗತಿ: ವಿಶ್ವಸಂಸ್ಥೆ ನಿರೀಕ್ಷೆ
ಪ್ರಸಕ್ತ ವರ್ಷದಲ್ಲಿ ಭಾರತದ ಜಿಡಿಪಿ ಶೇ 6.6ರಷ್ಟು ಬೆಳವಣಿಗೆ ಕಾಣಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಜಾಗತಿಕ ಆರ್ಥಿಕ ಬೆಳವಣಿಗೆ ಶೇ 2.7ರಷ್ಟಿರಲಿದೆ ಎಂದು ವರದಿ ತಿಳಿಸಿದೆ.
Last Updated 9 ಜನವರಿ 2026, 16:09 IST
ಬೆಳ್ಳಿಗೆ ₹6,500 ಹೆಚ್ಚಳ, ಚಿನ್ನದ ದರವೂ ಏರಿಕೆ
ದಿಲ್ಲಿಯ ಚಿನಿವಾರ ಪೇಟೆಯಲ್ಲಿ ಬೆಳ್ಳಿ ದರ ಕೆ.ಜಿಗೆ ₹6,500 ಏರಿಕೆಯಾಗಿ ₹2.50 ಲಕ್ಷ ತಲುಪಿದೆ. ಚಿನ್ನದ ದರವೂ ₹1,200 ಹೆಚ್ಚಳವಾಗಿದೆ ಎಂದು ಸರಾಫ್ ಅಸೋಸಿಯೇಷನ್ ತಿಳಿಸಿದೆ.
Last Updated 9 ಜನವರಿ 2026, 16:04 IST
ಈಕ್ವಿಟಿ ಮ್ಯೂಚುವಲ್ ಫಂಡ್ ಒಳಹರಿವು ಇಳಿಕೆ: ಎಎಂಎಫ್ಐ
2025ರ ಡಿಸೆಂಬರ್ನಲ್ಲಿ ಈಕ್ವಿಟಿ ಮ್ಯೂಚುವಲ್ ಫಂಡ್ ಒಳಹರಿವು ₹28,054 ಕೋಟಿಗೆ ಇಳಿಕೆಯಾಗಿದೆ. ಡೆಟ್ ಫಂಡ್ನಲ್ಲಿನ ಭಾರೀ ಹೊರಹರಿವು ಮತ್ತು ಎಸ್ಐಪಿ ಹೂಡಿಕೆ ಏರಿಕೆ ಕುರಿತು ಎಎಂಎಫ್ಐ ವಿವರ.
Last Updated 9 ಜನವರಿ 2026, 15:58 IST
ADVERTISEMENT
<
1
2
...
1000
>
ADVERTISEMENT
ADVERTISEMENT