<p><strong>ಬೆಂಗಳೂರು</strong>: ನಗರದ ರಾಜಾಜಿನಗರ ಒಂದನೇ ಬ್ಲಾಕ್ನ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಇತ್ತೀಚೆಗೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ನ ನವೀಕೃತ ಮಳಿಗೆಯನ್ನು ಉದ್ಘಾಟಿಸಲಾಯಿತು. </p>.<p>ನಟಿ ಶ್ರೀನಿಧಿ ಶೆಟ್ಟಿ ಹಾಗೂ ಶಾಸಕ ಕೆ. ಗೋಪಾಲಯ್ಯ ಅವರು ಈ ಮಳಿಗೆಯನ್ನು ಉದ್ಘಾಟಿಸಿದರು. ಕರ್ನಾಟಕ ವಿಭಾಗದ ಮುಖ್ಯಸ್ಥ ಫಿಲ್ಸರ್ ಬಾಬು ಹಾಗೂ ಸಿಬ್ಬಂದಿ ಹಾಜರಿದ್ದರು.</p>.<p>ನವೀಕೃತ ಮಳಿಗೆಯು ವಿಶಾಲವಾಗಿದ್ದು, ಹೆಚ್ಚು ಆಭರಣಗಳ ಸಂಗ್ರಹವನ್ನು ಹೊಂದಿದೆ. ಗ್ರಾಹಕರಿಗೆ ವಿಶ್ವದರ್ಜೆಯ ಶಾಪಿಂಗ್ ಅನುಭವವನ್ನು ನೀಡಲಿದೆ. ಮೈನ್ ಡೈಮಂಡ್ಸ್, ಎರಾ ಅನ್ಕಟ್ ಡೈಮಂಡ್ಸ್, ಡಿವೈನ್ ಇಂಡಿಯನ್ ಹೆರಿಟೇಜ್ ಸೇರಿ ಪ್ರತಿಯೊಂದು ಸಂದರ್ಭಕ್ಕೂ ಒಪ್ಪುವಂತಹ ಆಭರಣಗಳ ಸಂಗ್ರಹವಿದೆ ಎಂದು ಕಂಪನಿಯು ತಿಳಿಸಿದೆ.</p>.<p><strong>ರಿಯಾಯಿತಿ ಸೌಲಭ್ಯ ಪ್ರಕಟ:</strong></p>.<p>ಅಕ್ಷಯ ತೃತೀಯ ಹಬ್ಬದ ಅಂಗವಾಗಿ ಗ್ರಾಹಕರಿಗೆ ವಿಶೇಷ ರಿಯಾಯಿತಿ ಪ್ರಕಟಿಸಿದೆ. ಚಿನ್ನಾಭರಣದ ಮೇಕಿಂಗ್ ಮೇಲೆ ಶೇ 25ರ ವರೆಗೆ ಶುಲ್ಕ ವಿನಾಯಿತಿ ಇದೆ. ಪ್ರೆಸಿಯಾ/ಎರಾ ಆಭರಣಗಳ ಮೇಕಿಂಗ್ ಶುಲ್ಕದಲ್ಲಿ ಶೇ 25ರಷ್ಟು ರಿಯಾಯಿತಿ ದೊರೆಯಲಿದೆ. ಡೈಮಂಡ್ಸ್ ಆಭರಣಗಳ ಖರೀದಿ ಮೇಲೆಯೂ ಈ ಸೌಲಭ್ಯವಿದೆ. ಮೇ 12ರ ವರೆಗೆ ಈ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ರಾಜಾಜಿನಗರ ಒಂದನೇ ಬ್ಲಾಕ್ನ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಇತ್ತೀಚೆಗೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ನ ನವೀಕೃತ ಮಳಿಗೆಯನ್ನು ಉದ್ಘಾಟಿಸಲಾಯಿತು. </p>.<p>ನಟಿ ಶ್ರೀನಿಧಿ ಶೆಟ್ಟಿ ಹಾಗೂ ಶಾಸಕ ಕೆ. ಗೋಪಾಲಯ್ಯ ಅವರು ಈ ಮಳಿಗೆಯನ್ನು ಉದ್ಘಾಟಿಸಿದರು. ಕರ್ನಾಟಕ ವಿಭಾಗದ ಮುಖ್ಯಸ್ಥ ಫಿಲ್ಸರ್ ಬಾಬು ಹಾಗೂ ಸಿಬ್ಬಂದಿ ಹಾಜರಿದ್ದರು.</p>.<p>ನವೀಕೃತ ಮಳಿಗೆಯು ವಿಶಾಲವಾಗಿದ್ದು, ಹೆಚ್ಚು ಆಭರಣಗಳ ಸಂಗ್ರಹವನ್ನು ಹೊಂದಿದೆ. ಗ್ರಾಹಕರಿಗೆ ವಿಶ್ವದರ್ಜೆಯ ಶಾಪಿಂಗ್ ಅನುಭವವನ್ನು ನೀಡಲಿದೆ. ಮೈನ್ ಡೈಮಂಡ್ಸ್, ಎರಾ ಅನ್ಕಟ್ ಡೈಮಂಡ್ಸ್, ಡಿವೈನ್ ಇಂಡಿಯನ್ ಹೆರಿಟೇಜ್ ಸೇರಿ ಪ್ರತಿಯೊಂದು ಸಂದರ್ಭಕ್ಕೂ ಒಪ್ಪುವಂತಹ ಆಭರಣಗಳ ಸಂಗ್ರಹವಿದೆ ಎಂದು ಕಂಪನಿಯು ತಿಳಿಸಿದೆ.</p>.<p><strong>ರಿಯಾಯಿತಿ ಸೌಲಭ್ಯ ಪ್ರಕಟ:</strong></p>.<p>ಅಕ್ಷಯ ತೃತೀಯ ಹಬ್ಬದ ಅಂಗವಾಗಿ ಗ್ರಾಹಕರಿಗೆ ವಿಶೇಷ ರಿಯಾಯಿತಿ ಪ್ರಕಟಿಸಿದೆ. ಚಿನ್ನಾಭರಣದ ಮೇಕಿಂಗ್ ಮೇಲೆ ಶೇ 25ರ ವರೆಗೆ ಶುಲ್ಕ ವಿನಾಯಿತಿ ಇದೆ. ಪ್ರೆಸಿಯಾ/ಎರಾ ಆಭರಣಗಳ ಮೇಕಿಂಗ್ ಶುಲ್ಕದಲ್ಲಿ ಶೇ 25ರಷ್ಟು ರಿಯಾಯಿತಿ ದೊರೆಯಲಿದೆ. ಡೈಮಂಡ್ಸ್ ಆಭರಣಗಳ ಖರೀದಿ ಮೇಲೆಯೂ ಈ ಸೌಲಭ್ಯವಿದೆ. ಮೇ 12ರ ವರೆಗೆ ಈ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>