ನವದೆಹಲಿ: ಸರ್ಕಾರಿ ಸ್ವಾಮ್ಯದಬ್ಯಾಂಕ್ ಅಧಿಕಾರಿಗಳ ಸಂಘವು ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶುಕ್ರವಾರ (ಡಿ. 21) ಒಂದು ದಿನದ ಮುಷ್ಕರಕ್ಕೆ ಕರೆ ಕೊಟ್ಟಿದೆ.
ಇದರಿಂದ ದೇಶದಾದ್ಯಂತ ಬ್ಯಾಂಕಿಂಗ್ ವಹಿವಾಟಿಗೆ ಧಕ್ಕೆ ಒದಗುವ ನಿರೀಕ್ಷೆ ಇದೆ. ಹೀಗಾಗಿ ಇತರೆ ರಜೆಗಳು ಸೇರಿ ಐದು ದಿನ ಬ್ಯಾಂಕಿಂಗ್ ವಹಿವಾಟು ಇರುವುದಿಲ್ಲ. ಖಾಸಗಿ ಬ್ಯಾಂಕ್ಗಳ ವಹಿವಾಟು ಎಂದಿನಂತೆ ಇರಲಿದೆ.