ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಇಎಲ್‌ನಿಂದ ಪಿಎಂ ಕೇರ್ಸ್‌ಗೆ ₹ 5.45 ಕೋಟಿ ದೇಣಿಗೆ

Last Updated 30 ಏಪ್ರಿಲ್ 2021, 16:28 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರದ ಮಾಲೀಕತ್ವದ ‘ನವರತ್ನ’ ಕಂಪನಿಗಳಲ್ಲಿ ಒಂದಾಗಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ (ಬಿಇಎಲ್‌) ಕಂಪನಿಯು ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ನಿಧಿಯಿಂದ ಪಿಎಂ ಕೇರ್ಸ್‌ ನಿಧಿಗೆ ₹ 5.45 ಕೋಟಿ ದೇಣಿಗೆ ನೀಡಿದೆ.

ಸಿಎಸ್‌ಆರ್‌ ನಿಧಿಯಲ್ಲಿ ಇರುವ ₹ 4 ಕೋಟಿಯನ್ನು ಬಿಇಎಲ್‌, ಆರು ರಾಜ್ಯಗಳಲ್ಲಿನ 12 ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಆರಂಭಿಸಲು ವಿನಿಯೋಗಿಸಲಿದೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT