<p><strong>ಬೆಂಗಳೂರು:</strong> ನಗರದ ರಾಜರಾಜೇಶ್ವರಿ ನಗರದಲ್ಲಿರುವ ನೌಕರರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್ಒ) ಕ್ಷೇತ್ರೀಯ ಕಚೇರಿಯ ಉಸ್ತುವಾರಿ ಅಧಿಕಾರಿಯಾಗಿ ಬಾಲಕೃಷ್ಣ ನಾಯ್ಕ್ ಅವರನ್ನು ನಿಯೋಜಿಸಲಾಗಿದೆ.</p>.<p>ಪ್ರಾದೇಶಿಕ ಭವಿಷ್ಯ ನಿಧಿ ಸಂಘಟನೆಯ ಆಯುಕ್ತರಾಗಿರುವ (ಗ್ರೇಡ್–1) ಅವರಿಗೆ, ಈ ಹೊಣೆ ನೀಡಲಾಗಿದೆ ಎಂದು ಕಚೇರಿ ತಿಳಿಸಿದೆ.</p>.<p>‘ಸಾರ್ವಜನಿಕರಿಗೆ ಸಕಾಲದಲ್ಲಿ ಗುಣಮಟ್ಟದ ಸೇವೆ ನೀಡುವುದು ನನ್ನ ಗುರಿಯಾಗಿದೆ. ಇಪಿಎಫ್ಒ ಉತ್ತಮವಾಗಿ ಕಾರ್ಯ ನಿರ್ವಹಿಸಲು ಚಂದಾದಾರರು ಮತ್ತು ಉದ್ಯೋಗದಾತ ಸಂಸ್ಥೆಗಳು ಸಹಕಾರ ನೀಡಬೇಕು’ ಎಂದು ಬಾಲಕೃಷ್ಣ ನಾಯ್ಕ್ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ರಾಜರಾಜೇಶ್ವರಿ ನಗರದಲ್ಲಿರುವ ನೌಕರರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್ಒ) ಕ್ಷೇತ್ರೀಯ ಕಚೇರಿಯ ಉಸ್ತುವಾರಿ ಅಧಿಕಾರಿಯಾಗಿ ಬಾಲಕೃಷ್ಣ ನಾಯ್ಕ್ ಅವರನ್ನು ನಿಯೋಜಿಸಲಾಗಿದೆ.</p>.<p>ಪ್ರಾದೇಶಿಕ ಭವಿಷ್ಯ ನಿಧಿ ಸಂಘಟನೆಯ ಆಯುಕ್ತರಾಗಿರುವ (ಗ್ರೇಡ್–1) ಅವರಿಗೆ, ಈ ಹೊಣೆ ನೀಡಲಾಗಿದೆ ಎಂದು ಕಚೇರಿ ತಿಳಿಸಿದೆ.</p>.<p>‘ಸಾರ್ವಜನಿಕರಿಗೆ ಸಕಾಲದಲ್ಲಿ ಗುಣಮಟ್ಟದ ಸೇವೆ ನೀಡುವುದು ನನ್ನ ಗುರಿಯಾಗಿದೆ. ಇಪಿಎಫ್ಒ ಉತ್ತಮವಾಗಿ ಕಾರ್ಯ ನಿರ್ವಹಿಸಲು ಚಂದಾದಾರರು ಮತ್ತು ಉದ್ಯೋಗದಾತ ಸಂಸ್ಥೆಗಳು ಸಹಕಾರ ನೀಡಬೇಕು’ ಎಂದು ಬಾಲಕೃಷ್ಣ ನಾಯ್ಕ್ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>