1997ರಲ್ಲಿ ಕೆನರಾ ಬ್ಯಾಂಕ್ನ ಅಧಿಕಾರಿಯಾಗಿ ನೇಮಕವಾದ ಅವರು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. 2018ರಲ್ಲಿ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ, 2022ರಲ್ಲಿ ಮುಖ್ಯ ಪ್ರಧಾನ ವ್ಯವಸ್ಥಾಪಕ ಮತ್ತು ಬ್ಯಾಂಕ್ನ ದೆಹಲಿ ವಲಯದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಕೆನರಾ ಬ್ಯಾಂಕ್ ಪ್ರಕಟಣೆ ತಿಳಿಸಿದೆ.