ಸಾಲ ಮರುಪಾವತಿಸದೇ ಇರುವುದು ಹಾಗೂ ಆಡಳಿತಾತ್ಮಕ ವಿಷಯಗಳಲ್ಲಿನ ವೈಫಲ್ಯದ ಕಾರಣಗಳಿಗಾಗಿ ಕಂಪನಿಯ ಆಡಳಿತ ಮಂಡಳಿಯನ್ನು ಅಮಾನತು ಮಾಡಿ ಆರ್ಬಿಐ2021ರ ನವೆಂಬರ್ 29ರಂದು ಆದೇಶ ಹೊರಡಿಸಿದೆ. ಆ ಬಳಿಕದಿವಾಳಿ ಪ್ರಕ್ರಿಯೆಗಾಗಿ ರಾಷ್ಟ್ರೀಯ ಕಂಪನಿ ಕಾಯ್ದೆ ನ್ಯಾಯಮಂಡಳಿಯ (ಎನ್ಸಿಎಲ್ಟಿ) ಮುಂಬೈ ಶಾಖೆಗೆ ಡಿಸೆಂಬರ್ನಲ್ಲಿ ಅರ್ಜಿಯನ್ನೂ ಸಲ್ಲಿಸಿದೆ.