ಆರ್ಬಿಐ ಡೆಪ್ಯುಟಿ ಗವರ್ನರ್ ವಿರಳ್ ಆಚಾರ್ಯ ಅವರು 2017ರಲ್ಲಿ ನೀಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ, ಸಾಲ ವಸೂಲಾತಿಗೆ ಕ್ರಮ ಕೈಗೊಳ್ಳಲು ಆರ್ಬಿಐ ಬ್ಯಾಂಕ್ಗಳಿಗೆ ಕೆಲ ಸುಸ್ತಿದಾರರ ಹೆಸರುಗಳನ್ನು ರವಾನಿಸಿದೆ ಎಂದು ಹೇಳಿಕೊಂಡಿದ್ದರು. ಇದಕ್ಕೆ ಸಂಬಂಧಿಸಿದ ಮಾಧ್ಯಮ ವರದಿಗಳನ್ನು ಆಧರಿಸಿ ಆರ್ಟಿಐ ಅರ್ಜಿ ಸಲ್ಲಿಸಲಾಗಿತ್ತು