ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಾಟಕ ಬ್ಯಾಂಕ್‌ 825ನೇ ಶಾಖೆ

ಸಾವಿರ ಶಾಖೆಗಳನ್ನು ಹೊಂದುವ ಗುರಿ: ಮಹಾಬಲೇಶ್ವರ
Last Updated 28 ನವೆಂಬರ್ 2018, 18:49 IST
ಅಕ್ಷರ ಗಾತ್ರ

ಮಂಗಳೂರು: ‘ಮಹಾತ್ಮ ಗಾಂಧಿ ಅವರ ಸ್ವದೇಶಿ ಎಂಬ ಉದಾತ್ತ ಚಿಂತನೆಯ ಮೂಲಕ ಸ್ವಾತಂತ್ರ್ಯಪೂರ್ವದಲ್ಲಿಯೇ ಪ್ರಾರಂಭಗೊಂಡ ಕರ್ಣಾಟಕ ಬ್ಯಾಂಕ್, ಈಗ ಸಾವಿರ ಶಾಖೆಗಳನ್ನು ಹೊಂದುವ ಗುರಿ ಇಟ್ಟುಕೊಂಡಿದೆ’ ಎಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್‌. ತಿಳಿಸಿದರು.

ನಗರದ ಕಾವೂರಿನ ಗಾಂಧಿನಗರದಲ್ಲಿನಡೆದ ಬ್ಯಾಂಕ್‌ನ 825ನೇ ಶಾಖೆ ಮತ್ತು ಕ್ಯಾಷ್‌ ರಿಸೈಕ್ಲರ್‌ನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘94 ವರ್ಷಗಳಲ್ಲಿ ಬ್ಯಾಂಕ್‌ ಯಾವುದೇ ನಷ್ಟ ಕಂಡಿಲ್ಲ. ನೂತನ ಯೋಜನೆಗಳ ಮೂಲಕ ಬ್ಯಾಂಕ್‌ ತನ್ನ ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗಿದೆ. ಜನರ ಸ್ಪಂದನೆಯನ್ನು ಆಧರಿಸಿ ಹೊಸ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ಬ್ಯಾಂಕಿಂಗ್‌ ವ್ಯವಸ್ಥೆ ವೇಗ ಪಡೆಯುತ್ತಿದೆ. ಬೆಂಗಳೂರಿನಲ್ಲಿಯೂ ಎರಡು ಶಾಖೆಗಳು ಆರಂಭಗೊಳ್ಳುತ್ತಿದ್ದು, ಈ ಮೂಲಕ ಬ್ಯಾಂಕ್‌ 827 ಶಾಖೆಗಳನ್ನು ಹೊಂದಲಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT