‘ಇಲ್ಲಿ ಅಭಿವೃದ್ಧಿಪಡಿಸುವ ಜಮೀನು, ಹೂಡಿಕೆ ಆಕರ್ಷಿಸಲು ತಕ್ಷಣಕ್ಕೆ ಲಭ್ಯವಾಗಲಿದೆ. ಕೈಗಾರಿಕಾ ಕಾರಿಡಾರ್ ಯೋಜನೆಯು ಆತ್ಮನಿರ್ಭರ ಭಾರತ ನಿರ್ಮಾಣದ ಉದ್ದೇಶವನ್ನು ಸಾಧಿಸಲು ಯತ್ನಿಸುತ್ತದೆ. ಕೈಗಾರಿಕೆಗಳ ಬೆಳವಣಿಗೆಗೆ ಉತ್ತೇಜನ ನೀಡಿ, ದೇಶದ ಎಲ್ಲೆಡೆ ಹೂಡಿಕೆಗೆ ಹೆಚ್ಚಿನ ಅವಕಾಶ ಕಲ್ಪಿಸಲಿದೆ’ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸುದ್ದಿಗಾರರಿಗೆ ತಿಳಿಸಿದರು.