<p><strong>ಬೆಂಗಳೂರು:</strong> ಕೆನರಾ ಬ್ಯಾಂಕ್ ಅಧಿಕಾರಿಗಳ ಸಂಘದ ಸದಸ್ಯರ ಸಭೆಯು ಇಲ್ಲಿ ಮಂಗಳವಾರ ನಡೆಯಿತು.</p><p>ಸಂಘದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಕೆ. ರವಿ ಕುಮಾರ್ ಅವರು ಸಭೆಯಲ್ಲಿ ಮಾತನಾಡಿ, ಭವಿಷ್ಯದ ಗುರಿಗಳ ಬಗ್ಗೆ ವಿವರಿಸಿದರು.</p><p>ಸಭೆಯನ್ನು ಕೆನರಾ ಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್ ಉದ್ಘಾಟಿಸಿದರು. ಬೆಂಗಳೂರು ವೃತ್ತದ ಮುಖ್ಯಸ್ಥ ಹಾಗೂ ಮುಖ್ಯ ಮಹಾ ಪ್ರಬಂಧಕ ಮಹೇಶ್ ಎಂ. ಪೈ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಎಂದು ಪ್ರಕಟಣೆ ತಿಳಿಸಿದೆ.</p><p>ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ದೇವನಹಳ್ಳಿ ಮತ್ತು ತುಮಕೂರಿನಿಂದ ಬಂದಿದ್ದ ಸರಿಸುಮಾರು 350 ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆನರಾ ಬ್ಯಾಂಕ್ ಅಧಿಕಾರಿಗಳ ಸಂಘದ ಸದಸ್ಯರ ಸಭೆಯು ಇಲ್ಲಿ ಮಂಗಳವಾರ ನಡೆಯಿತು.</p><p>ಸಂಘದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಕೆ. ರವಿ ಕುಮಾರ್ ಅವರು ಸಭೆಯಲ್ಲಿ ಮಾತನಾಡಿ, ಭವಿಷ್ಯದ ಗುರಿಗಳ ಬಗ್ಗೆ ವಿವರಿಸಿದರು.</p><p>ಸಭೆಯನ್ನು ಕೆನರಾ ಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್ ಉದ್ಘಾಟಿಸಿದರು. ಬೆಂಗಳೂರು ವೃತ್ತದ ಮುಖ್ಯಸ್ಥ ಹಾಗೂ ಮುಖ್ಯ ಮಹಾ ಪ್ರಬಂಧಕ ಮಹೇಶ್ ಎಂ. ಪೈ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಎಂದು ಪ್ರಕಟಣೆ ತಿಳಿಸಿದೆ.</p><p>ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ದೇವನಹಳ್ಳಿ ಮತ್ತು ತುಮಕೂರಿನಿಂದ ಬಂದಿದ್ದ ಸರಿಸುಮಾರು 350 ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>