ಆರ್ಥಿಕ ಹಿಂಜರಿತ ಕಾಣುತ್ತಿರುವ ಈ ಸಮಯದಲ್ಲಿ ಸಾಲ ನೀಡುವುದು ಲಾಭಕರವೇ ಎಂಬ ಪ್ರಶ್ನೆಗೆ ಉತ್ತರಿಸಿದ ವ್ಯವಸ್ಥಾಪಕ ನಿರ್ದೇಶಕಕ್ಸಿಸ್ಟೋಫರ್ ಲೀ ಫೆರರ್, ‘ಭಾರತ ಸರ್ಕಾರ ಮೂಲಸೌಕರ್ಯ ಕ್ಷೇತ್ರದ ಬೆಳವಣಿಗೆಗೆ ಭಾರತ್ಮಾಲಾ, ಸಾಗರ್ಮಾಲಾ ಸೇರಿದಂತೆ ಹಲವು ಯೋಜನೆ ಹಮ್ಮಿಕೊಂಡಿದೆ. ಭಾರತದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಿರಂತರವಾಗಿರುತ್ತವೆ. ಹೀಗಿರುವಾಗ ಹಣಕಾಸು ಸೇವೆ ಅಗತ್ಯವಾಗಿದೆ’ ಎಂದು ತಿಳಿಸಿದರು.