‘ಕೇಂದ್ರ ಮತ್ತು ರಾಜ್ಯ ತೆರಿಗೆ ಅಧಿಕಾರಿಗಳು ಈ ಮಾರ್ಗಸೂಚಿಗಳನ್ನು ಕಾರ್ಯರೂಪಕ್ಕೆ ತಂದರೆ ಪ್ರಾಮಾಣಿಕ ತೆರಿಗೆದಾರರು ತೆರಿಗೆ ಅಧಿಕಾರಿಗಳಿಂದ ಕಿರುಕುಳಕ್ಕೆ ಒಳಗಾಗುವುದು ತಪ್ಪಲಿದ್ದು, ದಾವೆ ಹೂಡುವುದು ಕಡಿಮೆ ಆಗಲಿದೆ’ ಎಂದು ಎಎಂಆರ್ಜಿ ಆ್ಯಂಡ್ ಅಸೋಸಿಯೇಟ್ಸ್ನ ಹಿರಿಯ ಪಾಲುದಾರ ರಜತ್ ಮೋಹನ್ ಅಭಿಪ್ರಾಯಪಟ್ಟಿದ್ದಾರೆ.