‘ಬಂಡವಾಳಶಾಹಿಗಳಿಗೆ ಪೂರಕವಾದ ನೀತಿಗಳು ಉದ್ದಿಮೆ ಸ್ನೇಹಿ ನೀತಿಗಳಾಗಿ ಸಂಪೂರ್ಣವಾಗಿ ಬದಲಾಗಲು ಇನ್ನೂ ಸ್ವಲ್ಪ ಸಮಯ ಬೇಕಾಗಲಿದೆ. ಇಂತಹ ನೀತಿಗಳುದೇಶದಲ್ಲಿ ನ್ಯಾಯೋಚಿತವಾದ ಸ್ಪರ್ಧೆಯನ್ನು ಸೃಷ್ಟಿಸುವ ಮೂಲಕ ಮಾರುಕಟ್ಟೆಯಲ್ಲಿ ಕಾಣದ ಕೈಗಳ ಪ್ರಭಾವವನ್ನು ಕಡಿಮೆ ಮಾಡುತ್ತವೆ’ ಎಂದುಐಐಟಿ ಕಾನ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಹೇಳಿದ್ದಾರೆ.