<p><strong>ನವದೆಹಲಿ:</strong> ಕೊಳವೆ ಮೂಲಕ ನೈಸರ್ಗಿಕ ಅನಿಲ (ಪಿಎನ್ಜಿ) ಪೂರೈಸುವ ಸೌಲಭ್ಯ ಇರುವ ಕಡೆಗಳಲ್ಲಿ ಅದನ್ನು ಪಡೆದುಕೊಳ್ಳದೆ ಇರುವವರಿಗೆ ಎಲ್ಪಿಜಿ ಪೂರೈಕೆಯನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.</p><p>ಎಲ್ಪಿಜಿ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೊಸ ಆದೇಶವನ್ನು ಹೊರಡಿಸಲಾಗಿದೆ. </p><p>ಅಲ್ಲದೆ ಕೊಳವೆ ಮೂಲಕ ನೈಸರ್ಗಿಕ ಅನಿಲ ಜಾಲವನ್ನು ಉತ್ತೇಜಿಸುವ ಇರಾದೆಯನ್ನು ಹೊಂದಿದೆ. </p>.ಎಲ್ಪಿಜಿ ಮರುಪೂರಣ ಅವಧಿ ಹೆಚ್ಚಿಸಿಲ್ಲ, ಗೊಂದಲ ಬೇಡ: ವದಂತಿ ನಿರಾಕರಿಸಿದ ಕೇಂದ್ರ.ಹೊರ್ಮುಜ್ ಜಲಸಂಧಿ ದಾಟಿ ಹೊರಟ ಕಚ್ಚಾ ತೈಲ, ಎಲ್ಪಿಜಿ ಹೊತ್ತ ಭಾರತದ ಎರಡು ಹಡಗುಗಳು. <p>ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಪ್ರಮುಖವಾಗಿಯೂ ಎಲ್ಪಿಜಿ ಕೊರತೆ ಕಂಡುಬಂದಿದೆ. </p><p>ದೇಶದಲ್ಲಿ ಕೋವಿಡ್ನಂತಹ ಪರಿಸ್ಥಿತಿ ಎದುರಾಗಬಹುದು. ಎಲ್ಲ ಪರಿಸ್ಥಿತಿ ಎದುರಿಸಲು ಸಿದ್ದರಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. </p><p>ಏತನ್ಮಧ್ಯೆ ಗೃಹ ಬಳಕೆಯ ಸಿಲಿಂಡರ್ ಮರುಪೂರಣ(ರಿಫಿಲಿಂಗ್) ಅವಧಿಯನ್ನು 25ರಿಂದ 35 ದಿನಗಳವೆರೆಗೆ ಹೆಚ್ಚಿಸಲಾಗಿದೆ ಎಂಬ ವರದಿಗಳನ್ನು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಳ್ಳಿಹಾಕಿದೆ. ಅಲ್ಲದಿರುವ ಚಾಲ್ತಿಯಲ್ಲಿರುವ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೊಳವೆ ಮೂಲಕ ನೈಸರ್ಗಿಕ ಅನಿಲ (ಪಿಎನ್ಜಿ) ಪೂರೈಸುವ ಸೌಲಭ್ಯ ಇರುವ ಕಡೆಗಳಲ್ಲಿ ಅದನ್ನು ಪಡೆದುಕೊಳ್ಳದೆ ಇರುವವರಿಗೆ ಎಲ್ಪಿಜಿ ಪೂರೈಕೆಯನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.</p><p>ಎಲ್ಪಿಜಿ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೊಸ ಆದೇಶವನ್ನು ಹೊರಡಿಸಲಾಗಿದೆ. </p><p>ಅಲ್ಲದೆ ಕೊಳವೆ ಮೂಲಕ ನೈಸರ್ಗಿಕ ಅನಿಲ ಜಾಲವನ್ನು ಉತ್ತೇಜಿಸುವ ಇರಾದೆಯನ್ನು ಹೊಂದಿದೆ. </p>.ಎಲ್ಪಿಜಿ ಮರುಪೂರಣ ಅವಧಿ ಹೆಚ್ಚಿಸಿಲ್ಲ, ಗೊಂದಲ ಬೇಡ: ವದಂತಿ ನಿರಾಕರಿಸಿದ ಕೇಂದ್ರ.ಹೊರ್ಮುಜ್ ಜಲಸಂಧಿ ದಾಟಿ ಹೊರಟ ಕಚ್ಚಾ ತೈಲ, ಎಲ್ಪಿಜಿ ಹೊತ್ತ ಭಾರತದ ಎರಡು ಹಡಗುಗಳು. <p>ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಪ್ರಮುಖವಾಗಿಯೂ ಎಲ್ಪಿಜಿ ಕೊರತೆ ಕಂಡುಬಂದಿದೆ. </p><p>ದೇಶದಲ್ಲಿ ಕೋವಿಡ್ನಂತಹ ಪರಿಸ್ಥಿತಿ ಎದುರಾಗಬಹುದು. ಎಲ್ಲ ಪರಿಸ್ಥಿತಿ ಎದುರಿಸಲು ಸಿದ್ದರಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. </p><p>ಏತನ್ಮಧ್ಯೆ ಗೃಹ ಬಳಕೆಯ ಸಿಲಿಂಡರ್ ಮರುಪೂರಣ(ರಿಫಿಲಿಂಗ್) ಅವಧಿಯನ್ನು 25ರಿಂದ 35 ದಿನಗಳವೆರೆಗೆ ಹೆಚ್ಚಿಸಲಾಗಿದೆ ಎಂಬ ವರದಿಗಳನ್ನು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಳ್ಳಿಹಾಕಿದೆ. ಅಲ್ಲದಿರುವ ಚಾಲ್ತಿಯಲ್ಲಿರುವ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>